Featured
ಯಾದಗಿರಿಯ ಚಂಡರಕಿ ಗ್ರಾಮದ ಅಭಿವೃದ್ಧಿ ಮರಿಚಿಕ್ಕೆ: ಗ್ರಾಮಸ್ಥರಿಂದ ಬಿಹಿಷ್ಕರದ ಬಿಸಿ

ರೈಸಿಂಗ್ ಕನ್ನಡ:
ಯಾದಗಿರಿ:
ಜಿಲ್ಲೆಯ ಗುರುಮೀಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳು ಮಾಯವಾಗಿವೆ.
ರಸ್ತೆ ಮೇಲೆ ಎಲ್ಲಂದರಲ್ಲಿ ಚರಂಡಿ ನೀರು ಹರಿದು ಗಬ್ಬು ದುರ್ವಾಸನೆ ಬಿರುತ್ತಿದ್ದು, ಸಿಸಿ ರೋಡ್ ನಿರ್ಮಿಸಿದ್ರು ಚರಂಡಿ ನಿರ್ಮಿಸಿಲ್ಲ ಹೀಗಾಗಿ ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿವೆ. ಚಂಡರಕಿ ಗ್ರಾಮದಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ.
ಕೇವಲ ಚುನಾವಣೆ ಬಂದಾಗ ಮತ ಕೇಳಲು ಬರುವ ಜನ ನಾಯಕರು ಸಮಸ್ಯೆಗಳು ಹೇಳಿದ್ರೆ ಕ್ಯಾರೆ ಎನ್ನುತ್ತಿಲ್ಲ. ಅಭಿವೃದ್ಧಿ ಅಧಿಕಾರಿಗಳು ಜಿಪಂ ಸಿಇಓ ಗಮನಕ್ಕೂ ತಂದರು ಪ್ರಯೋಜನವಾಗಿಲ್ಲ.
ಚಂಡರಕಿ ಗ್ರಾಮದ ಹರಿಜನ ವಾರ್ಡ್, ವಾಲ್ಮೀಕಿ ನಗರ ದಲ್ಲಿ ಚರಂಡಿ ಇಲ್ಲದಿದ್ದರಿಂದ ಮನೆಯೊಳಗೆ ಚರಂಡಿ ನೀರು ಬರುತ್ತಿವೆ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಚರಂಡಿ ನಿರ್ಮೀಸಿ ಗ್ರಾಮವನ್ನು ರೋಗದಿಂದ ಮುಕ್ತಿ ಮಾಡಬೇಕು. ಇಲ್ಲವಾದಲ್ಲಿ ಮುಂಬರುವ ಗ್ರಾ.ಪಂ ಚುನಾವಣೆ ಬಹಿಷ್ಕಾರ ಹಾಕುವುದಾಗಿ ಜನರು ಎಚ್ಚರಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?