ಟಾಪ್ ನ್ಯೂಸ್
ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಇಲ್ಲ. ಮತ್ತಷ್ಟು ಟಫ್ ರೂಲ್ಸ್ ಜಾರಿ

ರೈಸಿಂಗ್ ಕನ್ನಡ:
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಇರಲ್ಲ.. ಲಾಕ್ಡೌನ್ ಬದಲು ರಾಜ್ಯದಲ್ಲಿ ಟಫ್ ರೂಲ್ಸ್ಜಾರಿ ಮಾಡ್ತೇವೆ ಅಂತಾ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಜನವರಿ 31ರವರೆಗೂ ವೀಕೆಂಡ್ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಪಾಸಿಟಿವ್ ಆಧಾರದ ಮೇಲೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸರೇ ಕ್ರಮ ಕೈಗೊಳ್ಳಲಿದ್ದಾರೆ.
ಶಾಲೆಗಳ ಬಂದ್ ಆಯಾ ಜಿಲ್ಲಾಧಿಕಾರಿಗಳೇ ನಿರ್ಧರಿಸ್ತಾರೆ. ಇನ್ನು ಜನವರಿ 14ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತೊಂದು ಮಹತ್ವದ ಸಭೆ ನಡೆಯಲಿದ್ದು ಸಭೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳೋದಾಗಿ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಲ್ದೆ ರಾಜ್ಯದಲ್ಲಿ ಱಲಿ, ಪ್ರತಿಭಟನೆ ಮಾಡುವಂತಿಲ್ಲ. ಕೊರೋನಾ ರೂಲ್ಸ್ ಪಾಲಿಸಲು ಪೊಲೀಸರು ಕ್ರಮ ಕೈಗೊಳ್ಬೇಕು. ಏಕಾದಶಿ, ಸಂಕ್ರಾಂತಿ ಹಬ್ಬಕ್ಕೆ ಜನ ಗುಂಪು ಸೇರಬಾರ್ದು.
ಬೆಂಗಳೂರಲ್ಲಿ ಕೇಸ್ ಕಡಿವಾಣಕ್ಕೆ ಮಾರ್ಕೆಟ್ಗಳನ್ನ ಬೇರೆಡೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಅಂತಾ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚುವಲ್ ಮೀಟಿಂಗ್ ಬಳಿಕ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?