Connect with us

Featured

ದೀಪಾವಳಿ ಆದ್ಮೇಲೆ ನಿಮ್ಮ ದಿನ ಭವಿಷ್ಯ ಹೇಗಿದೆ..?

ಬೆಂಗಳೂರು : ಇವತ್ತು ಸೋಮವಾರ, ದಿನಾಂಕ 28/10/2019. Dr. ಬಸವರಾಜ್ ಗುರೂಜಿ ಜ್ಯೋತಿಷ್ಯ… ಯಾವ ರಾಶಿ ಭವಿಷ್ಯ ಹೇಗಿದೆ ನೋಡೋಣ.

ಮೇಷ : ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.

ವೃಷಭ : ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೇ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸ್ಸಿನಲ್ಲಿ ಕುಲ ದೇವರನ್ನು ಸ್ಮರಿಸಿಕೊಳ್ಳಿ.

ಮಿಥುನ : ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನ ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ಸಿಗದೇ ಹೋಗಬಹುದು.

Advertisement

ಕರ್ಕಾಟಕ : ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟು ಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಾಧಿಕಾರಿಗಳ ಕೆಂಗಣ್ಣಿಗೆ ಕಾರಣವಾಗುತ್ತದೆ.

ಸಿಂಹ : ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೆ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.

ಕನ್ಯಾ : ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ರು ಎಲ್ಲರೂ ಒಪ್ಪುತ್ತಾರೆ.

ತುಲಾ : ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುತ್ತಾರೆ. ನಿಮ್ಮ ಕಾರ್ಯವನ್ನು ಕೊಂಡಾಡುತ್ತಾರೆ. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ, ಮಾರುಕತೆ ನಡೆಸಿ.

ವೃಶ್ಚಿಕ : ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿ ಇರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುತ್ತದೆ. ಶತ್ರುಗಳನ್ನು ಕೂಡಾ ಪ್ರೀತಿಸುವಿರಿ.

Advertisement

ಧನು : ಬಹುದಿನದ ನಿರೀಕ್ಷೆ, ಕನಸು ಕೈಗೂಡುತ್ತದೆ. ಎಲ್ಲರಂತೆ ನೀವು ಕೂಡ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರಿಂದ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುತ್ತದೆ.

ಮಕರ : ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಜಯಶಾಲಿಗಳಾಗಿ.

ಕುಂಭ : ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡ ಸಂತಸ ಸಂಭ್ರಮವನ್ನು ಉಂಟುಮಾಡುವಿರಿ.

ಮೀನ : ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಅದರಲ್ಲಿ ಜಯವನ್ನು ಕೂಡ ಸಂಪಾದನೆ ಮಾಡುವಿರಿ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ