ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಭಾರತದ ಒಂದಿಂಚು ಭೂಮಿಯನ್ನ ಮುಟ್ಟಲು ಸಾಧ್ಯವಿಲ್ಲ ಎಂದು ಹೇಳಿರುವ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರ ಮಾತುಗಳು ಕೇವಲ ವಾಕ್ಚಾತುರ್ಯ ಅಷ್ಟೆ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕಾಲೆಳೆದಿದ್ದಾರೆ.
ಶುಕ್ರವಾರ ಲಡಖ್ಗೆ ಭೇಟಿ ಕೊಟ್ಟಿದ್ದ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಜಗತ್ತಿನ ಯಾವ ಶಕ್ತಿಯೂ ನಮ್ಮ ಒಂದಿಂಚು ಭೂಮಿಯನ್ನ ಆಕ್ರಮಿಸಿಕೊಳ್ಳಲು ಆಗಲ್ಲ ಎಂದು ಹೇಳಿ ಚೀನಾಕ್ಕೆ ಪರೋಕ್ಷವಾಗಿ ವಾರ್ನಿಂಗ್ ಕೊಟ್ಟಿದ್ದರು.
ಇದೀಗ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ, ಭಾರತದ ಭೂ ಪ್ರದೇಶದೊಳಗೆ ಯಾರು ಒಳಗಡೆ ನುಗ್ಗಿಲ್ಲ. ಯಾರು ಭೂಪ್ರದೇಶವನ್ನ ವಶಪಡಿಸಿಕೊಂಡಿಲ್ಲ ಎಂಬ ಮಾತುಗಳೆಲ್ಲಾ ಬರಿ ವಾಕ್ಚಾತುರ್ಯವಾಗಿದೆ. ಭದ್ರತಾ ಸಂಸ್ಥೆಗಳ ಪ್ರಕಾರ ವಾಸ್ತವ ನಿಯಂತ್ರಣ ರೇಖೆ (ಎಲ್ಒಸಿ) ಬಳಿಯೇ ಇನ್ನೂ ಚೀನಾ ಇದೆ ಎಂದು ತಿಳಿಸಿದ್ದಾರೆ ಚಿದಂಬರಂ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್