Connect with us

Featured

ಮಕ್ಕಳನ್ನು ಮುದ್ದಿಸುವುದು ಮಾತ್ರವಲ್ಲ ಪ್ರೀತಿ , ದಂಡಿಸುವುದು ಪ್ರೀತಿನೇ…

ರೈಸಿಂಗ್ ಕನ್ನಡ:- ಮಕ್ಕಳು ಕೇಳಿದ್ದೆಲ್ಲವನ್ನೂ ಕೊಡಿಸುವುದಷ್ಟೆ ಪ್ರೀತಿಯಲ್ಲ. ಕೊಡಿಸದೇ ಇದ್ದು ನಿರಾಕರಣೆಯ ನೋವು ಸಹಿಸೋದನ್ನು ಕಲಿಸೋದು ಕೂಡ ಪ್ರೀತಿನೇ. ಕೇಳಿದ್ದಲ್ಲಿಗೆ ಕರೆದೊಯ್ಯುವುದು/ಕಳಿಸುವಷ್ಟೆ ಅಲ್ಲ, ಕರೆದೊಯ್ಯದೆ/ ಕಳಿಸದೇ ಮನೆಯಲ್ಲಿ ಇರುವಂತೆ ಮಾಡಿ ನಿರಾಸೆಯನ್ನು ಅರಗಿಸಿಕೊಳ್ಳೋದನ್ನು ತಿಳಿಸೋದೂ ಪ್ರೀತಿ.

ಕೇಳಿದ್ದೆಲ್ಲವನ್ನೂ ಅವರ ಬಾಯಿಂದುದುರಿದ ತಕ್ಷಣ ಹಾಜರುಪಡಿಸೋದಷ್ಟೇ ಅಲ್ಲ. ತಮ್ಮ ಅಗತ್ಯಗಳಿಗಾಗಿ ಕಾಯುವ ತಾಳ್ಮೆ ಕಲಿಸೋದೂ ಪ್ರೀತಿ. ಅವರು ಹೋದ ದಾರಿಯಲ್ಲಿಯೇ ಅವರನ್ನು ಅವರ ಪಾಡಿಗೆ ಬಿಡುವುದಷ್ಟೇ ಅಲ್ಲ, ಸರಿಯಾದ ದಾರಿಯನ್ನು ತೋರಿಸುವುದೂ ಕೂಡ ಪ್ರೀತಿನೇ.

ಅವರಿಗೆ ಅನಿಸಿದೆಲ್ಲವನ್ನೂ ಹೇಳುವಷ್ಟು ಸ್ವಾತಂತ್ರಯ ಕೊಡುವುದಷ್ಟೇ ಅಲ್ಲ ಪ್ರೀತಿ, ಯಾವ ಸಮಯದಲ್ಲಿ ಏನು ಮತ್ತು ಎಷ್ಟು ಮಾತನಾಡಬೇಕೆಂಬುವುದರ ಅರಿವು ಮೂಡಿಸೋದೂ ಪ್ರೀತಿ. ಆಸೆ ಪಟ್ಟದ್ದೆಲ್ಲವನ್ನೂ ಕೊಂಡು ತಯಾರಿಸಿ ತಿನಿಸುವುದು ಅಷ್ಟೇ ಅಲ್ಲ ಪ್ರೀತಿ, ತಮ್ಮ ದೇಹ ಮತ್ತು ಆರೋಗ್ಯದ ಬಗ್ಗೆ ನಿಗಾವಹಿಸೋದನ್ನು ರೂಡಿಸುವುದು ಪ್ರೀತಿನೇ.

ಅವರಿಗೆ ಬೇಕಾದ್ದನ್ನೆಲ್ಲಾ ಮಾಡೋದಕ್ಕೆ ಅನುವು ಮಾಡಿಕೊಡೋದಷ್ಟೇ ಅಲ್ಲ ಪ್ರೀತಿ, ಮಾಡಲೇಬಾರದಂಥವುಗಳ ಬಗ್ಗೆ ತಿಳಿಹೇಳಿ ತಿದ್ದೊದು ಕೂಡ ಪ್ರೀತಿನೇ. ಅವರಿಗೆ ಬೇಕಾದಷ್ಟು ಖರ್ಚಿಗೆ ಹಣ ನೀಡೋದಷ್ಟೇ ಅಲ್ಲ ಪ್ರೀತಿ, ಅದರ ದುಡಿಮೆಗೆ ಪಟ್ಟಶ್ರಮ ಮತ್ತದರ ಬೆಲೆ ತಿಳಿಸೋದೂ ಕೂಡ ಪ್ರೀತಿಯೇ. ಸಾಯುವವರೆಗೆ ದುಡಿಯುವುದನ್ನಷ್ಟೇ ಕಲಿಸೋದಲ್ಲ , ದುಡಿತವನ್ನು ಉಳಿಸಿ ಭವಿಷ್ಯಕ್ಕೆ ಕೂಡಿಡೋದನ್ನು ಕಲಿಸೋದೂ ಪ್ರೀತಿಯೇ.

Advertisement

ತನ್ನಿಂದಾಗದ ಕೆಲಸವೇ ಇಲ್ಲ ಎಂಬಷ್ಟು ಹುರುವು ತುಂಬೋದಷ್ಟೇ ಅಲ್ಲ ಪ್ರೀತಿ , ನನ್ನಂತಯೇ ಇತರರೂ ಎಲ್ಲರೂ ಕೂಡಿ ನೆಮ್ಮದಿಯಿಂದಿರಬೇಕೆಂಬುದನ್ನು ತಿಳಿಸೋದೂ ಪ್ರೀತಿ. ಬರಿಯೂ ಸುಖ , ಗೆಲವು, ಸಂತೋಷಗಳನ್ನಷ್ಟೇ ಒಪ್ಪೋದಲ್ಲ, ಕಷ್ಟ, ನೋವು, ಸೋಲುಗಳನ್ನೂ ಅಷ್ಟೇ ಸಮನಾಗಿ ಸ್ವೀಕರಿಸೋದನ್ನ ಕಲಿಸೋದೂ ಪ್ರೀತೀಯೇ. ದುಡಿಮೆಯ ಜಾಲದಲ್ಲಿ ಸಿಕ್ಕ ಯಾಂತ್ರಿಕವಾಗೋದಷ್ಟೇ ಅಲ್ಲ, ಮಾನವೀಯತೇ ಮೌಲ್ಯಗಳ ರೂಢಿಸಿಕೊಳ್ಳೋದನ್ನ ಕಲಿಸೋದೂ ಕೂಡ ಪ್ರೀತೀಯೇ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ