Connect with us

Featured

ಮುಟ್ಟಾದ ಮಹಿಳೆಯರು ‘ಆದಿಪುರುಷ್’ ಸಿನಿಮಾ ನೋಡಬಹುದಾ? ಪಾಪ್‌ಕಾರ್ನ್ ಬದಲು ಪ್ರಸಾದ ಸಿಗುತ್ತಾ?

ರೈಸಿಂಗ್ ಕನ್ನಡ : ಬೋಗೊಗಿನೇನಿ ವ್ಯಂಗ್ಯ ಓಂ ರಾವುತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಚರ್ಚೆಗೆ ಗ್ರಾಸವಾಗುತ್ತಿದೆ. ಟೀಸರ್‌ನಿಂದ ಶುರುವಾಗ ಸಂಕಷ್ಟ ಚಿತ್ರವನ್ನು ಬೆಂಬಿಡದೇ ಕಾಡುತ್ತಿದೆ. ಎಲ್ಲಾ ಮುಗೀತು ಸಿನಿಮಾ ಬಿಡುಗಡೆಗೆ ಯಾವುದೇ ಸಮಸ್ಯೆ ಇಲ್ಲ ಎಂದುಕೊಳ್ಳುವ ಸಮಯದಲ್ಲಿ ನಿರ್ದೇಶಕ ಓಂ ರಾವುತ್ ಒಂದು ಎಡವಟ್ಟು ಮಾಡಿದ್ದರು. ತಿರುಪತಿ ದೇವಸ್ಥಾನದ ಆವರಣದಲ್ಲಿ ನಟಿಗೆ ಕೃತಿಗೆ ಮುತ್ತು ಕೊಟ್ಟು ಅಪ್ಪಿಕೊಂಡಿದ್ದರು.

ಮುಂದಿನ ಶುಕ್ರವಾರ ಸಿನಿಮಾ 5 ಭಾಷೆಗಳಲ್ಲಿ ವಿಶ್ವದಾದ್ಯಂತ ಬಹಳ ಅದ್ಧೂರಿಯಾಗಿ ತೆರೆಗಪ್ಪಳಿಸುತ್ತಿದೆ. 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡುವ ನಿರೀಕ್ಷೆಯಿದೆ. ಇನ್ನು ‘ಆದಿಪುರುಷ್’ ಚಿತ್ರದಲ್ಲಿ ಶ್ರೀರಾಮನಾಗಿ ಪ್ರಭಾಸ್ ನಟಿಸಿದ್ದರೆ ಸೀತೆಯಾಗಿ ಕೃತಿ ಸನೂನ್ ಕಾಣಿಸಿಕೊಂಡಿದ್ದಾರೆ. ರಾವಣನಾಗಿ ಸೈಫ್ ಅಲಿಖಾನ್, ಲಕ್ಷ್ಮಣನಾಗಿ ಸನ್ನಿಸಿಂಗ್, ಹನುಮಂತನಾಗಿ ದೇವದತ್ತ ಬಣ್ಣ ಹಚ್ಚಿದ್ಧಾರೆ. ಟೀ ಸೀರಿಸ್ ಹಾಗೂ ರೆಟ್ರೊಪ್ಲಿಸ್ ಸಂಸ್ಥೆಗಳು 500 ಕೋಟಿ ರೂ. ಗೂ ಅಧಿಕ ಬಜೆಟ್‌ನಲ್ಲಿ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿವೆ.

‘ಆದಿಪುರುಷ್’ ಸಿನಿಮಾ ಬಿಡುಗಡೆಯಾಗುವ ಪ್ರತಿ ಚಿತ್ರಮಂದಿರದಲ್ಲಿ ಒಂದೊಂದು ಸೀಟ್ ಹನುಮಂತನಿಗಾಗಿ ಮೀಸಲಿಡಲು ಚಿತ್ರತಂಡ ನಿರ್ಧರಿಸಿದೆ. ಇದೇ ವಿಚಾರ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಸದ್ದು ಮಾಡ್ತಿದೆ. ರಾಮಾಯಣ ಪಾರಾಯಣ ಮಾಡುವ ಜಾಗಕ್ಕೆ ಹನುಮ ಬರ್ತಾನೆ ಎನ್ನುವುದು ನಮ್ಮ ನಂಬಿಕೆ. ಈ ನಂಬಿಕೆಯನ್ನು ಗೌರವಿಸುತ್ತಾ ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ ಪ್ರದರ್ಶನವಾಗುವ ಎಲ್ಲಾ ಥಿಯೇಟರ್‌ಗಳಲ್ಲಿ ಒಂದು ಸೀಟ್‌ ಹನುಮಂತನಿಗಾಗಿ ಖಾಲಿ ಬಿಡಲು ನಿರ್ಧರಿಸಿದ್ದೇವೆ ಎಂದು ಚಿತ್ರತಂಡ ಹೇಳಿದೆ. ಪ್ರೀ ರಿಲೀಸ್ ಈವೆಂಟ್‌ನಲ್ಲೂ ಓಂ ರಾವುತ್ ಈ ಬಗ್ಗೆ ಮಾತನಾಡಿದ್ದರು.

ಬಾಬು ಗೊಗಿನೇನಿ ವ್ಯಂಗ್ಯ ಹನುಮಂತನಿಗೆ ಥಿಯೇಟರ್‌ಗಳಲ್ಲಿ ಒಂದು ಸೀಟ್ ಖಾಲಿ ಬಿಡುವುದಾಗಿ ಚಿತ್ರತಂಡ ಹೇಳಿರುವುದನ್ನು ಕೆಲವರು ಮೂಢನಂಬಿಕೆ ಎನ್ನುತ್ತಿದ್ದಾರೆ. ಇದೇ ವಿಚಾರದ ಬಗ್ಗೆಮಾನವತಾವಾದಿ, ವಿಚಾರವಾದಿ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಬಾಬು ಗೊಗಿನೇನಿ ವ್ಯಂಗ್ಯವಾಗಿ ಮಾಡಿರುವ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. “ಥಿಯೇಟರ್‌ಗಳನ್ನು ದೇವಸ್ಥಾನವಾಗಿ ಬದಲಿಸಲು ಅನುಮತಿ ಇದ್ಯಾ? ಅಲ್ಲಿ ಭಕ್ತರು ತೆಂಗಿನ ಕಾಯಿ ಒಡೆಯಲು ಅವಕಾಶ ಮಾಡಿಕೊಟ್ಟಿದ್ದೀರಾ?” ಎಂದು ಫೇಸ್ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ