ಟಾಪ್ ನ್ಯೂಸ್
ಪ್ರಧಾನಿ ಮೋದಿಗೆ ಭದ್ರತಾ ಲೋಪ : ಸುಪ್ರೀಂಕೋರ್ಟ್ನಿಂದ ವಿಶೇಷ ಸಮಿತಿ ರಚನೆ

ರೈಸಿಂಗ್ ಕನ್ನಡ :
ನವದೆಹಲಿ– ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ ಆದ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್ ವಿಶೇಷ ಸಮಿತಿ ರಚನೆ ಮಾಡಿದೆ. ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಕೇಂದ್ರ ಸರ್ಕಾರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿದ್ದ ತನಿಖೆಯನ್ನು ಸ್ಥಗಿತ ಮಾಡ್ಬೇಕು. ಉನ್ನತ ಮಟ್ಟದ ತನಿಖಾ ಸಮಿತಿಗೆ ಎರಡೂ ಕಡೆಯವರು ಸಹಕಾರ ನೀಡ್ಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ. [BREAKING] SCAORA writes to Supreme Court for action against callers who cautioned SC from hearing case on PM Modi security lapse
report by @ShagunSuryam #PMModiSecurityBreach #SupremeCourtofIndia
Read story: https://t.co/sugpyPObLW pic.twitter.com/IhkvAjszlI— Bar & Bench (@barandbench) January 10, 2022
ಪಂಜಾಬ್ನ ಬಠಿಂಡಾ ಬಳಿಯ ಫಿರೋಜ್ಪುರ್ ಫ್ಲೈ ಓವರ್ ಮೇಲೆ ಪ್ರಧಾನಿ ಮೋದಿ ಅವರ ಕಾರು ಸೇರಿದಂತೆ ಇಡೀ ಕಾನ್ವಾಯ್ಅನ್ನ ಜನವರಿ 5ರಂದು ಸುಮಾರು 20 ನಿಮಿಷ ನಿಂತಲ್ಲೇ ನಿಂತಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ಪ್ರಧಾನಿ ವಾಪಸ್ ತೆರಳಿದ್ದರು. ಹೀಗಾಗಿ ಪ್ರಧಾನಿ ಭದ್ರತೆಯಲ್ಲಿ ಭಾರೀ ಲೋಪವಾಗಿದೆ ಎನ್ನೋ ಆರೋಪ ಕೇಳಿ ಬಂದಿತ್ತು. ವಕೀಲರೊಬ್ಬರು ಈ ಸಂಬಂಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?