Featured
ಹಬ್ಬಗಳ ಸಂಭ್ರಮದ ನಡುವೆ ಕೊರೊನಾ ಬಗ್ಗೆ ಜಾಗೂರಕರಾಗಿರಿ: ಪ್ರಧಾನಿ ಮೋದಿ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಇನ್ನು ಹಬ್ಬ ಉತ್ಸವಗಳ ಸಮಯ ಅವುಗಳನ್ನು ಸಂತೋಷ, ಸಂಭ್ರಮಗಳಿಂದ ಆಚರಿಸುವುದರ ಮಧ್ಯೆ ಕೊರೊನಾ ವೈರಸ್ ಬಗ್ಗೆ ಮೈ ಮರೆಯಬೇಡಿ, ಜನರು ಇನ್ನಷ್ಟು ಜಅಗರೂಕತೆಯಿಂದ ಇರುವಂತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ಕೊಟ್ಟಿದ್ದಾರೆ.
ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ 24 ಗಂಟೆಯಲ್ಲಿ 78 ಸಾವಿರ ಕೊರೊನಾ ಸಂಖ್ಯೆ ಹೆಚ್ಚಿದೆ.ಇದರಿಂದ ಕೊರೊನಾ ಕೊರೊನಾ ಸೋಂಕಿತರ ಸಂಖ್ಯೆ 35 ಲಕ್ಷಕ್ಕೆ ದಾಟಿದೆ. ಬ್ರೇಜಿಲ್ ದೇಶದಲ್ಲಿ 38 ಲಕ್ಷ ಸೋಂಕಿತರಿದ್ದು ನಾವು ಅವರ ಹತ್ತಿರದಲ್ಲಿದ್ದೇವೆ. ಲಾಕ್ ಡೌನ್ ನಂತರ ಜನರಲ್ಲಿ ಶಿಸ್ತು ಹೆಚ್ಚಾಗಿದೆ. ಇದನ್ನ ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಮುಂದೆ ದಿನಗಳಲ್ಲಿ ಹಬ್ಬಹರಿದಿನಗಳು ಬರಲಿವೆ. ಕೋವಿಡ್ ಹಿನ್ನಲೆಯಲ್ಲಿ ಜನರಲ್ಲಿ ಶಿಸ್ತಿನ ಭಾವನೆ ಹೆಚ್ಚಾಗುತ್ತಿದೆ. ಅದನ್ನ ಇನ್ನಷ್ಟು ಬೆಳೆಸಿಕೊಳ್ಳಿ. ಜನರು ಮುಂಜಾಗ್ರತೆ, ಸುರಕ್ಷತಾ ಕ್ರಮಗಳನ್ನ ಅಳವಡಿಸಿಕೊಂಡರೆ ಮಾತ್ರ ಈ ವೈರಸ್ ನಾವು ಗೆಲ್ಲಬಹುದು. 2 ಮೀಟರ್ ಅಂತರವನ್ನು ಕಡ್ಡಾಯವಾಗಿ ಪಾಲಿಸಿ ಎಂದು ಸಲಹೆ ನೀಡಿದ್ದಾರೆ.
ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಂಶೋಧನೆ, ಹಸೊದನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ. ವಿದ್ಯಾರ್ಥಿಗಳು,ಶಿಕ್ಷಕರು ಒಟ್ಟಾಗಿ ಸೇರಿ ಹೊಸದನ್ನ ಶೋಧಿಸುತ್ತಾರೆ.ಸಂಶೋಧನೆ , ಪರಿಹಾರದಲ್ಲಿ ಭಾರತೀಯರ ಸಾಮರ್ಥ್ಯ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?