ರೈಸಿಂಗ್ ಕನ್ನಡ :
ಪ್ರತಿನಿಧಿ : ಕೆ.ಆರ್ ಬಾಬು, ತುಮಕೂರು :
ಈ ನೀರು ಕುಡಿದರೆ ಕೊರೋನಾಗಿಂತ ಭಯಾನಕ ರೋಗದ ಬರುತ್ತೆ. ಕೊರೊನಾ ಜೊತೆ ಮತ್ತೊಂದು ಗಿಫ್ಟ್ ಕೊಟ್ಟಿದೆ ಗುಬ್ಬಿ ಪಟ್ಟಣ ಪಂಚಾಯಿತಿ. ನೀರು ಕಂಡು ಇಲ್ಲಿನ ಗುಬ್ಬಿ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೇರೂರಿನಲ್ಲಿ ಕೆಲ ತಿಂಗಳಿಂದ ಜಲ ಶುದ್ದೀಕರಣ ಘಟಕ ಸ್ಥಗಿತಗೊಂಡಿದೆ. ಕ್ಲೋರಿನ್ ಮತ್ತು ಆಲಂ ಬಳಕೆ ಕೂಡ ವೈಜ್ಞಾನಿಕವಾಗಿಲ್ಲ. ಕಳೆದ ಮೂರು ತಿಂಗಳಿಂದ ಕೆಂಪು ಬಣ್ಣದಿಂದ ಕೂಡಿದ ನೀರು ಪೂರೈಕೆಯಾಗಿದೆ.
ಶುದ್ಧ ಕುಡಿಯುವ ನೀರು ಬದಲು ಕಲುಷಿತ ನೀರು ಬಂದಿದೆ. ಶುದ್ಧಿಕರಣಗೊಳ್ಳದೇ ಹೇರೂರು ಕೆರೆಯ ನೀರು ನೇರವಾಗಿ ಸಾರ್ವಜನಿಕರಿಗೆ ಬಿಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್