Connect with us

Featured

ಪಂಜಾಬ್‌ ರಾಜರ ಪವರ್‌ಫುಲ್ ಟ್ರೇನಿಂಗ್ – ಗಮನಸೆಳೆದ ಕೆ.ಎಲ್ ರಾಹುಲ್

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Puradamma

ಕರ್ನಾಟಕದ ಕ್ರಿಕೆಟ್‌ ಅಭಿಮಾನಗಳು ಆರ್‌ಸಿಬಿ ಪರ ಜೈಕಾರ ಘೋಷಿಸೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಕನ್ನಡಿಗರಿಗೆ ಆರ್‌ಸಿಬಿಯೇ ಉಸಿರು. ಆದ್ರೆ, ಈ ಬಾರಿಯ ಐಪಿಎಲ್‌ನಲ್ಲಿ ಕನ್ನಡಿಗರ ಮನಸ್ಸು ಆರ್‌ಸಿಬಿ ಬಿಟ್ರೆ, ಕಿಂಗ್ಸ್‌ ಇಲೆವೆನ್ ಪಂಜಾಬ್‌ ಕಡೆಗೆ ಕೊಂಚ ಮಟ್ಟಿಗೆ ಮಿಡಿಯುತ್ತಿಗೆ. ಅದಕ್ಕೆ ಕಾರಣ, ಕೆಎಲ್‌ ರಾಹುಲ್ ಆ ತಂಡದ ನಾಯಕನಾಗಿರೋದು. ಎಲ್ಲಕ್ಕಿಂತ ಹೆಚ್ಚಾಗಿ, ಪಂಜಾಬ್ ತಂಡದಲ್ಲಿ ಒಟ್ಟು ಆರು ಜನ ಕನ್ನಡಿಗರಿದ್ದಾರೆ.

90ರ ದಶಕದಲ್ಲಿ ಭಾರತೀಯ ತಂಡದಲ್ಲೇ 6 ಜನ ಕನ್ನಡಿಗರಿರುತ್ತಿದ್ದರು. ಅದೇ ರೀತಿ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ, ಕ್ಯಾಪ್ಟನ್ ಕೆ.ಎಲ್ ರಾಹುಲ್, ಕರುಣ್ ನಾಯರ್, ಮಾಯಾಂಕ್ ಅಗರ್ವಾಲ್, ಕೃಷ್ಣಪ್ಪ ಗೌತಮ್, ಜಗದೀಶ್ ಸುಚಿತ್ ಈ ಐವರು ಆಟಗಾರರು ಕಿಂಗ್ಸ್‌ ಇಲೆವೆನ್ ಪಂಜಾಬ್ ತಂಡದಲ್ಲಿದ್ರೆ, ಇನ್ನೂ ಕೋಚ್ ಅನಿಲ್‌ ಕುಂಬ್ಳೆ ಕನ್ನಡದ ಹಿರಿಮೆಯೇ ಸರಿ.

ಇನ್ನೂ ಈ ಕರ್ನಾಟಕದ ಬಾಯ್ಸ್ ಅದಾಗಲೇ ಅಭ್ಯಾಸ ಆರಂಭಿಸಿದ್ದಾರೆ. ಕೆ.ಎಲ್ ರಾಹುಲ್, ಕರುಣ್‌ ನಾಯರ್, ಜಗದೀಶ್ ಸುಚಿತ್ ಕಠಿಣ ಅಭ್ಯಾಸ ನಡೆಸಿದ್ದಾರೆ. ಈ ಯುವ ಆಟಗಾರರ ಅಭ್ಯಾಸವನ್ನ ಕೋಚ್ ಅನಿಲ್ ಕುಂಬ್ಳೆ ವೀಕ್ಷಿಸಿದ್ದಾರೆ. ಸಂಪೂರ್ಣ ಟ್ರೇನಿಂಗ್ ಸೆಷನ್‌ನಲ್ಲಿ ಕೆ.ಎಲ್ ರಾಹುಲ್ ತುಂಬಾನೆ ಆ್ಯಕ್ಟಿವ್ ಆಗಿದ್ರು.

Advertisement

ಈ ಸೀಸನ್‌ನಲ್ಲಿ ನಾಯಕನ ಜವಾಬ್ದಾರಿಯನ್ನು ಹೊತ್ತಿರೋ ಕೆ.ಎಲ್ ರಾಹುಲ್ ನಾಯಕನಾಗಿ, ಆರಂಭಿಕ ಬ್ಯಾಟ್ಸ್‌ಮನ್ ಆಗಿ, ಜೊತೆಯಲ್ಲೇ ವಿಕೆಟ್ ಕೀಪರ್ ಆಗಿಯೂ ಮಹತ್ವದ ಪಾತ್ರವನ್ನ ನಿರ್ಹಹಿಸಬೇಕಿದೆ.

ಒಟ್ಟಿನಲ್ಲಿ ಕನ್ನಡಿಗರಿಗೆ ಆರ್‌ಸಿಬಿಯೇ ಮೊದಲು ನಿಜ, ಆದ್ರೆ, ಆರ್‌ಸಿಬಿ ಹೊರತಾಗಿ ನಾವು ಯಾವುದಾದ್ರೂ ತಂಡಕ್ಕೆ ಈ ಸಾಲಿನಲ್ಲಿ ಹೆಚ್ಚಾಗಿ ಸಪೋರ್ಟ್ ಮಾಡಿದ್ರೆ, ಅದು ಕಿಂಗ್ಸ್‌ ಇಲೆವೆನ್ ಪಂಜಾಬ್ ಮಾತ್ರ.

Puranik Full

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ