Connect with us

ವೈರಲ್

ಒಂದೇ ದಿನ ಪುಷ್ಪ 71 ಕೋಟಿ ಕಲೆಕ್ಷನ್​.! ನಿಜಾನಾ.?

ರೈಸಿಂಗ್ ಕನ್ನಡ :

ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ ಬಿಡುಗಡೆಯಾದ ಮೊದಲ ದಿನವೇ 71 ಕೋಟಿ ರೂ. ಗಳಿಕೆ ಮಾಡಿದೆಯಂತೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್ ಅಭಿನಯದ ಪುಷ್ಪ ಸಿನಿಮಾಗೆ ಬಿಡುಗಡೆಯಾದ ಮೊದಲ ದಿನವೇ ಮಿಕ್ಸ್​​ ರಿವೀವ್ಸ್​ ಬಂದಿದ್ವು. ಸಿನಿಮಾಗೆ ಕೊಟ್ಟ ಹೈಪ್​​ ಗೂ ಸಿನಿಮಾ ಇರೋ ರೀತಿಗೆ ಸಂಬಂಧವೇ ಇಲ್ಲ ಅಂತ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಯ್ತು.

Visit Queens Court for Ladies special Dress 8123918533, 7204325975

ಆದ್ರೀಗ, ಎಲ್ಲರ ಲೆಕ್ಕಾಚಾರವನ್ನೇ ಪುಷ್ಪ ಸಿನಿಮಾ ಉಲ್ಟಾ ಮಾಡಿದೆ. ಡಿಸೆಂಬರ್ 17ರಂದು ಬಿಡುಗಡೆ ಆಗಿದ್ದ ಪುಷ್ಪ ಸಿನಿಮಾ, ವಿಶ್ವಾದ್ಯಂತ ಒಂದೇ ದಿನ ಬರೋಬ್ಬರಿ 71 ಕೋಟಿ ರೂ. ಗಳಿಕೆ ಮಾಡಿದೆ ಅಂತ ಸಿನಿಮಾ ನಿರ್ಮಾಣ ಸಂಸ್ಥೆ ಅಧಿಕೃತವಾಗಿ ಹೇಳಿದೆ. ಎಸ್​, ಪುಷ್ಪ ಸಿನಿಮಾ ವಿಶ್ವಾದ್ಯಂತ ಮೊದಲ ದಿನ 71 ಕೋಟಿ ಗ್ರಾಸ್​ ಕಲೆಕ್ಷನ್ ಮಾಡಿದೆ ಎಂದು ಮೈತ್ರಿ ಮೂವಿ ಮೇಕರ್ಸ್​ ತನ್ನ ಆಫೀಸಿಯಲ್​ ಟ್ವಿಟ್ಟರ್​ನಲ್ಲಿ ಪೋಸ್ಟ್​ ಮಾಡಿದೆ.

ವಿಶೇಷ ಅಂದ್ರೆ, ಪುಷ್ಪ ಸಿನಿಮಾ 2021ರಲ್ಲಿ ಬಿಡುಗಡೆಯಾದ ಭಾರತದ ಎಲ್ಲಾ ಸಿನಿಮಾಗಳ ದಾಖಲೆಯನ್ನ ಮುರಿದಿದೆ. ಈ ಹಿಂದೆ ತೆಲುಗಿನ ವಕೀಲ್​ ಸಾಬ್​, ತಮಿಳಿನ ಮಾಸ್ಟರ್, ಹಿಂದಿ ಸೂರ್ಯವಂಶಿ ಸಿನಿಮಾಗಳು ಕ್ರಮವಾಗಿ ಈ ವರ್ಷದ ಟಾಪ್​ ಸ್ಥಾನದಲ್ಲಿದ್ವು. ಆ ಎಲ್ಲಾ ಸಿನಿಮಾಗಳ ಮೊದಲ ದಿನದ ಗಳಿಕೆಯನ್ನ ಪುಷ್ಪ ಸಿನಿಮಾ ಬ್ರೇಕ್ ಮಾಡಿದೆ.

Visit Queens Court for Ladies special Dress 8123918533, 7204325975

ಇನ್ನೂ, ವಿಶೇಷ ಅಂದ್ರೆ, ಆಂಧ್ರ ಹಾಗೂ ತೆಲಂಗಾಣದಲ್ಲಿ ಬಾಹುಬಲಿ 2 ಮತ್ತು ಸಾಹೋ ಸಿನಿಮಾಗಳ ರೆಕಾರ್ಡ್ಸ್​​ ಕೂಡ ಪುಷ್ಪ ಬ್ರೇಕ್ ಮಾಡಿದೆ. ನೈಜಾಂ ಏರಿಯಾದಲ್ಲಿ ಮೊದಲ ದಿನವೇ 11 ಕೋಟಿಗೂ ಹೆಚ್ಚು ಶೇರ್​ ಕಲೆಕ್ಷನ್ ಮಾಡುವ ಮೂಲಕ ಪುಷ್ಪ ಹೊಸ ದಾಖಲೆ ನಿರ್ಮಿಸಿದೆ.

ಇನ್ನು ಎರಡನೇ ದಿನವೂ ಪುಷ್ಪ ಸಿನಿಮಾ ಒಳ್ಳೇ ಕಲೆಕ್ಷನ್ ಮಾಡಿದ್ದು, ಎರಡನೇ ದಿನದಲ್ಲಿ 100 ಕೋಟಿ ಕ್ಲಬ್​​ಗೆ ಸೇರಿದೆ ಅನ್ನೋ ಮಾಹಿತಿ ಸಿಕ್ಕಿದೆ. ಆದ್ರೆ, ಅದು ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಅದೇನೇ ಆಗ್ಲಿ, ತೆಲುಗು ಸೇರಿ ಐದು ಭಾಷೆಗಳಲ್ಲಿ ಪ್ಯಾನ್​ ಇಂಡಿಯಾ ಸಿನಿಮಾ ಆಗಿ ರಿಲೀಸ್ ಆದ ಪುಷ್ಪ ಮಿಶ್ರಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಕಲೆಕ್ಷನ್ ಮಾಡಿದೆ..

Visit Queens Court for Ladies special Dress 8123918533, 7204325975

Visit Queens Court for Ladies special Dress 8123918533, 7204325975

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ