Featured
ಕಲಬುರಗಿಯಲ್ಲಿ ಮಳೆ- ವರ್ಷಧಾರೆಯಿಂದ ರೈತರ ಮುಖದಲ್ಲಿ ಮಂದಹಾಸ

ರೈಸಿಂಗ್ ಕನ್ನಡ:
ಕಲಬುರಗಿ:
ಕಲ್ಯಾಣ ಕರ್ನಾಕಕ್ಕೆ ಮುಂಗಾರು ಆಗಮನವಾಗಿದೆ. ಕಳೆದ ಹಲವು ದಿನಗಳಿಂದ ಕಲಬುರಗಿಯಲ್ಲಿ ಕಣ್ಣಮುಚ್ಚಾಲೆಯಾಡುತ್ತಿದ್ದ ವರುಣ ತಡರಾತ್ರಿ ಅಬ್ಬರಿಸಿದ್ದಾನೆ. ಕಲಬುರಗಿ ಗ್ರಾಮೀಣ ಭಾಗದಲ್ಲಿ ರಾತ್ರಿ ಎರಡು ಗಂಟೆಗೆ ಆರಂಭವಾಗಿದ್ದ ವರುಣನ ಆರ್ಭಟ ಬೆಳಗಿನ ಜಾವದವರೆಗೂ ಮುಂದುವರೆದಿತ್ತು. ಇದರ ಪರಿಣಾಮವಾಗಿ ಕಲಬುರಗಿ ಹುಮನಾಬಾದ್ ಮಾರ್ಗದಲ್ಲಿರುವ ಹಳ್ಳಗಳು ತುಂಬಿ ಹರೆಯುತ್ತಿವೆ. ಇನ್ನು ಕೆಲವು ಭಾಗದಲ್ಲಿ ಹೊಲಗದ್ದೆಗಳಿಗೆ ನೀರು ನುಗ್ಗಿದ್ದು, ಬಿತ್ತಿದ್ದ ಬೆಳೆಯಲ್ಲಾ ಮಳೆ ನಿರಿಗೆ ಕೊಚ್ಚಿ ಹೋಗಿದ್ದು ನೂರಾರು ರೈತರು ಕಂಗಾಲಾಗಿದ್ದಾರೆ. ಒಂದುಕಡೆ ಮಳೆಯಿಂದ ರೈತರಿಗೆ ಖುಷಿ ತಂದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತಿದ್ದ ಬಿತ್ತನೆ ಹಾಳಾಗಿದ್ದು ರೈತರಲ್ಲಿ ಆತಂಕ ಶುರುವಾಗಿದೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?