ರೈಸಿಂಗ್ ಕನ್ನಡ :
ಲಡಾಖ್ :
ಜಗತ್ತಿನ ಯಾವ ಶಕ್ತಿಯೂ ನಮ್ಮ ಭೂಮಿಯ ಒಂದು ಇಂಚು ಭಾಗವನ್ನು ಅಕ್ರಮಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲಡಖ್ಗೆ ಎರಡು ದಿನಗಳ ಕಾಲ ಭೇಟಿ ಕೊಟ್ಟಿರುವ ಅವರು ಭಾರತ -ಚೀನಾ ಗಡಿ ಸಮಸ್ಯೆಗೆ ಮಾತುಕತೆ ನಡೆಯಬೇಕಿದೆ.ಮಾತುಕತೆಯ ಮೂಲಕ ಬಗೆಹರಿಯುವ ವಿಶ್ವಾಸವಿದೆ ಎಂದರು. ಆದರೆ ಯಾವ ಮಟ್ಟಿಗೆ ಸಮಸ್ಯೆ ಬಗೆಹರಿಯುತ್ತೆ ಎಂದು ಭರವಸೆ ಕೊಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಜಗತ್ತಿನ ಯಾವುದೇ ಶಕ್ತಿಗೂ ಒಂದು ಇಂಚಿನ ಭೂಮಿಯನ್ನ ನಾವು ಬಿಟ್ಟುಕೊಡುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟನೆ ನೀಡಿದರು.
ಚೀನಾದೊಂದಿಗೆ ಮಾತುಕತೆ ನಡೆಸಲು ರಾಜತಾಂತ್ರಿಕಾ ಮಾರ್ಗ ಮತ್ತು ಸೇನಾ ಮಾತುಕತೆ ಉತ್ತಮವಾದ ಮಾರ್ಗ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್