ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಶಾಸಕತ್ವ ಅನರ್ಹಗೊಳಿಸಲು ನೀಡಲಾಗಿರುವ ನೋಟೀಸ್ ಪ್ರಶ್ನಿಸಿ, ಕಾಂಗ್ರೆಸ್ನ ಸಚಿನ್ ಪೈಲೆಟ್ ಸೇರಿದಂತೆ 18 ಶಾಸಕರು ರಾಜಸ್ಥಾನ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ. ಇದರೊಂದಿಗೆ ಬಂಡಾಯ ಶಾಸಕರ ವಿರುದ್ಧ ಕ್ರಮಕೈಗೊಳ್ಳುವ ಸ್ಪೀಕರ್ಗೆ ಹಿನ್ನಡೆಯಾಗಿದೆ.
ಪಕ್ಷ ವಿರೋಧಿ ಆರೋಪ ಸಂಬಂಧ ಶಾಸಕತ್ವನ್ನ ಅನರ್ಹಗೊಳಿಸುವ ಸಂಬಂಧ ರಾಜಸ್ಥಾನ ವಿಧಾನಸಭಾ ಸ್ಪೀಕರ್ ನೋಟೀಸ್ ಜಾರಿ ಮಾಡಿದ್ದರು.ಇದನ್ನ ಪ್ರಶ್ನಿಸಿ ಸಚಿನ್ ಪೈಲೆಟ್ ಮತ್ತು ಬೆಂಬಲಿತ ಶಾಸಕರು ರಾಜಸ್ಥಾನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನ ವಿಚಾರಿಸಿದ ರಾಜಸ್ಥಾನ ಹೈ ಕೋರ್ಟ್ ಪ್ರಕರಣವನ್ನ ಸೋಮವಾರಕ್ಕೆ ಮುಂದೂಡಿದೆ.
ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ದುರು ನೀಡಿದೆ. ನಿಮ್ಮ ಅಭಿಪ್ರಾಯವನ್ನ ಶುಕ್ರವಾರ ಮಧ್ಯಾಹ್ನ 1 ಗಂಟೆಯ ಒಳಗೆ ಕೊಡಿ ಎಂದು ಸ್ಪೀಕರ್ ಕೇಳಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್