Connect with us

Featured

ರಾಜಸ್ಥಾನ ರಾಯಲ್ಸ್​ ಅಬ್ಬರಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಪಂಕ್ಚರ್

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​;

ಸಂಜು ಸ್ಯಾಮ್ಸನ್​ ಅವರ ಅಬ್ಬರ ಆಟ ಮತ್ತ ರಾಹುಲ್​ ತಿವೇಟಿಯಾ ಅವರ ಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​ ವಿರುದ್ಧ ರಾಜಸ್ಥಾನ ರಾಯಲ್ಸ್​ ತಂಡ4 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿ ಹೊಸ ಇತಿಹಾಸ ಬರೆದಿದೆ.

ಐಪಿಎಲ್​ನಲ್ಲಿ ಈ ಎಂದು ಕೇಳದ ದಾಖಲೆಯೊಂದನ್ನ ಸ್ಟೀವ್​ ಸ್ಮೀತ್​ ನೇತೃಥ್ವದ ರಾಜಸ್ತಾನ ರಾಯಲ್ಸ್​ ತಂಡ ಮಾಡಿದೆ. ಇದಕ್ಕೆ ಇಲ್ಲಿನ  ಶಾರ್ಜಾ ಮೈದಾನ ಸಾಕ್ಷಿಯಾಗಿದೆ.

ಟಾಸ್​ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಕಿಂಗ್ಸ್ ಇಲೆವೆನ್​ ಪಂಜಾಬ್ ತಂಡ ಕನ್ನಡಿಗ ಮಯಾಂಕ್​ ಅಗರ್​ವಾಲ್​ (106) ಅವರ ಶತಕ ​ದ ನೆರವಿನಿಂದ 223 ರನ್​ ಗಳಿಸಿತು.

Advertisement

ಮಯಾಂಕ್​ ಅಗರ್​ವಾಲ್ ಕೇವಲ 26 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು.ಜೊತೆಗೆ ಮಯಾಂಕ್​ಗೆ ಐಪಿಎಲ್​ನಲ್ಲಿ ಚೊಚ್ಚಲ ಶತಕವಾಗಿದೆ.

224 ರನ್​ಗಳ ಬೃಹತ್​ ಮೊತ್ತ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್​ ನಾಯಕ ಸ್ಟೀವ್​ ಸ್ಮಿತ್​ (50),ಸಂಜು ಸ್ಯಾಮ್ಸನ್​ (85),ರಾಹುಲ್​ಥೇವಾಟಿಯಾ (53) ರನ್​ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್​ 19.3 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 226 ರನ್​ಗಳಿಸಿ ಗೆಲುವಿನ ಕೇಕೆ ಹಾಕಿತು.

ರಾಹುಲ್​ ತೆವಾಟಿಯಾ ಶೆಲ್ಡನ್​ ಕಾಟ್ರೆಲ್​ ಅವರ 18ನೇ ಓವರ್​ನಲ್ಲಿ ಐದು ಸಿಕ್ಸರ್​ ಚೆಚ್ಚಿ ಅಬ್ಬರಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ