ರೈಸಿಂಗ್ ಕನ್ನಡ :
ರಾಮನಗರ :
ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ನೀತಿ ಖಂಡಿಸಿ, ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ರೇಷ್ಮೆನಾಡು ರಾಮನಗರದಲ್ಲೂ ಪ್ರತಿಭಟನೆ ಬಿಸಿ ಜೋರಾಗೆ ಇತ್ತು. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಮೆರವಣಿಗೆ ನಡೆಸಿದ್ರು. ಕಾಂಗ್ರೆಸ್ ಕಛೇರಿಯಿಂದ ಅಂಚೆ ಕಛೇರಿವರೆಗೂ ಸೈಕಲ್ ಜಾಥಾ ನಡೆಸಿ ವಿರೋಧ ವ್ಯಕ್ತಪಡಿಸಿದರು. ನಗರದ ಅಂಚೆ ಕಛೇರಿವರೆಗೂ ಮೆರವಣಿಗೆ ನಡೆಸಿದ್ರು.
ಎಂಎಲ್ಸಿ ಸಿ.ಎಂ ಲಿಂಗಪ್ಪ, ಜಿಲ್ಲಾಧ್ಯಕ್ಷ ಗಂಗಾಧರ್, ಇಕ್ಬಾಲ್ ಹುಸೇನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ರು. ಕೊರೊನ ಲಾಕ್ಡೌನ್ನಿಂದಾಗಿ ಈಗಾಗಲೇ ಜನರು ಸಂಕಷ್ಟದಲ್ಲಿದ್ದಾರೆ. ಕೂಡಲೆ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?