Connect with us

ಆರೋಗ್ಯ

ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್: ಈ ಹಿಂದೆಯೂ ನಡೆದಿತ್ತಾ ಅಟೆಂಪ್ಟ್?

Bengalore : ಸಿಲಿಕಾನ್ ಸಿಟಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸುಮಾರು 12.56ಕ್ಕೆ ಸಂಭವಿಸಿರುವ ನಿಗೂಢ ಸ್ಫೋಟ ನಗರದ ನಿವಾಸಿಗಳನ್ನ ಆತಂಕಕ್ಕೆ ದೂಡಿದೆ. ಎಲ್ಲಾ ತನಿಖಾ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಎನ್ ಐ ಎ, ಎಫ್ ಎಸ್ ಎಲ್ ಟೀಮ್ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸೇರಿದಂತೆ ಅನೇಕ ತನಿಖಾ ತಂಡಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಾಟಿಗೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಪೋಟ ಹೇಗಾಯಿತು, ಸ್ಪೋಟಗೊಂಡ ವಸ್ತು ಏನು ಅನ್ನೋದು ಇನ್ನೂ ಗೊತ್ತಾಗಬೇಕಿದೆ. ಗೃಹ ಇಲಾಖೆಯಿಂದ ಹೇಳಿಕೆ ಇನ್ನೂ ಬಂದಿಲ್ಲ. ಬೆಂಗಳೂರು ನಗರ ಪೊಲೀಸ್ ಕಮೀಶನರ್ ಬಿ ದಯಾನಂದ ಸಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಫೆಯ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಹೇಳುವ ಹಾಗೆ, ಈ ಹಿಂದೆಯೂ ಅನೇಕ ರೀತಿಯ ಅಟೆಂಪ್ಟ್ ಗಳು ನಡೆದಿದ್ದವಂತೆ. ಈಗ ಅಪರಿಚಿತರು ಕೆಫೆಯ ವಾಷ್ ಬೇಸಿನ್ ಬಳಿ ಬ್ಯಾಗ್ ಇಟ್ಟು ಹೋಗಿದ್ದರಂತೆ.. ಬ್ಯಾಗ್ ಇರಿಸಿದ್ದ ಸ್ಥಳದಲ್ಲೇ ಸ್ಫೋಟವಾಗಿದೆ. ಭಾರೀ ಸ್ಫೋಟದ ಸದ್ದನ್ನು ಸುತ್ತಮುತ್ತಲಿನ ಜನ ಕೇಳಿಸಿಕೊಂಡಿದ್ದಾರೆ.

ಮೊದಲಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿತ್ತು ಅದರೆ ಎಕ್ಸ್ ಪ್ಲೋಡ್ ಅಗಿದ್ದು ಸಿಲಿಂಡರ್ ಅಲ್ಲವೆಂದು ದಿವ್ಯಾ ಸ್ಪಷ್ಟಪಡಿಸಿದ್ದಾರೆ. ಸ್ಪೋಟದಲ್ಲಿ ಕೆಫೆಯ ಸಿಬ್ಬಂದಿ ಪೈಕಿ ಮೂವರು ಮತ್ತು ನಾಲ್ವರು ಗ್ರಾಹಕರು ಗಾಯಗೊಂಡಿದ್ದು ಅವರೆಲ್ಲರಿಗೆ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇದಕ್ಕೆ ಮೊದಲು ಕೂಡ ಯಾರೋ ಅಪರಿಚಿತರು, ಎರಡು ಬ್ಯಾಗ್ ಗಳನ್ನು ತಂದು ಒಂದನ್ನು ಅದೇ ವಾಷ್ ಬೇಸಿನ್ ಬಳಿ ಮತ್ತೊಂದನ್ನು ಜನರ ಓಡಾಟ ಕಡಿಮೆ ಇರುವ ಸ್ಥಳದಲ್ಲಿ ಇರಿಸಿ ಹೋಗಿದ್ದರಂತೆ. ಪೊಲೀಸರು ಬಂದು ಪರಿಶೀಲಿಸಿದಾಗ ಒಂದು ಬ್ಯಾಗಲ್ಲಿ ಒಡೆದ ಮಡಕೆ ಚೂರುಗಳಿದ್ದವಂತೆ ಹಾಗೂ ಪೊಲೀಸರು ಅಲ್ಲಿಂದ ತೆಗೆದುಕೊಂಡು ಹೋದ ಇನ್ನೊಂದು ಬ್ಯಾಗಲ್ಲಿ ಏನಿತ್ತು ಅನ್ನೋದು ಗೊತ್ತಾಗಿಲ್ಲ…ಸ್ಪೋಟದ ಹಿಂದೆ ರಹಸ್ಯ ಅಡಗಿರೋದಂತೂ ಸತ್ಯ..ತನಿಖೆ ಚುರುಕಾಗಿ ನಡೆಯುತ್ತಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ