ರೈಸಿಂಗ್ ಕನ್ನಡ :
ದಾವಣಗೆರೆ
ರಾಮಾಯಣ ಬರೆದ ವಾಲ್ಮೀಕಿ ಬಗ್ಗೆಯೇ ಗೌರವ ಇರಬೇಕೆಂದೂ ವಾಲ್ಮಿಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಹೇಳಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸಮಾಜದ ಸಮಾಲೋಚನಾ ಸಭೆಯಲ್ಲಿ ಪ್ರಸನಾನಂದಪುರಿ ಸ್ವಾಮೀಜಿ ತಿಳಿಸಿದರು.
ದೇಶದಲ್ಲಿ ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬರುತ್ತಾರೆ. ರಾಮಯಾಣ ಬರೆದ ವಾಲ್ಮೀಕಿ ಬಗ್ಗೆಯೂ ಗೌರವವಿರಬೇಕೆಂದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಪರೋಕ್ಷ ವಾಗ್ದಾಳಿ ನಡೆಸಿದರು.
ಜೊತೆಗೆ ರಾಮ ಹೆಸರಿನಲ್ಲಿ ರಾಜಕಾರಣ ಮಾಡುವರು ಅಯೋಧ್ಯೆಯ ರಾಮ ಮಂದಿರದ ಸ್ಥಳದಲ್ಲಿ ವಾಲ್ಮೀಕಿ ದೇವಸ್ಥಾನ ನಿರ್ಮಿಸಬೇಕೆಂದು ಆಗ್ರಹಿಸಿದರು.ಇದೇ ವೇಳೆ ಮೀಸಲಾತಿ ವಿಚಾರ ಸ್ಪಷ್ಟ ಪಡೆಸಬೇಕುವಾಲ್ಮೀಕಿ ಸಮಾಜಕ್ಕೆ ಶೇಖಡ 7.5 ಮೀಸಲಾತಿ ಹೆಚ್ಚಿಸಬೇಕೆಂದರು.
ಈಗಾಗಲೇ ನ್ಯಾ. ನಾಗಮೋಹನ್ ದಾಸ್ ಅವರು ಅವರು ವರದಿ ನೀಡಿದ್ದಾರೆ.ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು.
ಇಷ್ಟರಲ್ಲಿಯೇ ಸಚಿವರಾದ ಶ್ರೀರಾಮುಲು ಹಾಗೂ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಸಿಎಂ ಭೇಟಿ ಮಾಡಲಾಗುವುದು ಎಂದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?