ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಕೇರಳ ಎಕ್ಸ್ಪ್ರೆಸ್ ಶ್ರೀಶಾಂತ್ ಅವರ ಶಿಕ್ಷೆಯ ಅವಧಿ ಮುಕ್ತಾಯವಾಗಿದೆ.
ಈ ಮೂಲಕ ಭಾರತದ ವೇಗಿಯ ಸುದೀರ್ಘ ಏಳು ವರ್ಷದ ವನವಾಸಕ್ಕೆ ಬ್ರೇಕ್ ಬಿದ್ದಿದೆ.
2013ರ ಐಪಿಎಲ್ ಆವೃತ್ತಿಯಲ್ಲಿ ನಡೆದಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಶ್ರೀಶಾಂತ್ ಪ್ರಮುಖ ಆರೋಪಿಯಾಗಿ ಸಿಕ್ಕಿಬಿದ್ದಿದ್ದರು, ನಂತರ ಬಿಸಿಸಿಐನಿಂದ ನಿಷೇಧಕ್ಕೆ ಗುರಿಯಾಗಿದ್ದರು.
ಸಾಕ್ಷಿ ಕೊರತೆಯಿಂದಾಗಿ ಶ್ರೀಶಾಂತ್ ಅವರನ್ನ ಪ್ರಕರಣದಿಂದ ಕೈಬಿಡಲಾಗಿತ್ತು.
ಇದೀಗ ಶಿಕ್ಷೆಯ ಅವಧಿ ಮುಗಿಸಿ ಮತ್ತೆ ಕ್ರಿಕೆಟ್ಗೆ ಮರಳಿದ್ದಾರೆ. ಖುಷಿಯಾಗಿದೆ.ನಾನು ಎಲ್ಲ ಪ್ರಕರಣಗಳಿಂದ ಮುಕ್ತನಾಗಿದ್ದೇನೆ.
ನಾನು ಪ್ರೀತಿಸುವ ಕ್ರಿಕೆಟ್ನಲ್ಲಿ ಮುಂದುವರೆಯುತ್ತೇನೆ. ದೇಸಿ ಟೂರ್ನಿ ಆಡಿ ಮತ್ತೊಂದು ಜೀವನ ನಡೆಸುತ್ತೇನೆ ಎಂದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?