Connect with us

Uncategorized

ಸಾಧ್ವಿ ಪ್ರಜ್ಞಾಗೆ ಲೋಕಸಭೆ ಟಿಕೆಟ್ ಡೌಟ್! ಭೋಪಾಲ್‌ಗೆ ಬಿಜೆಪಿಯಿಂದ ಯಾರು ಗೊತ್ತಾ?

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಬಿಜೆಪಿ ಸಖತ್ ಆಕ್ಟಿವ್ ಆಗಿದೆ, ಭಾರೀ ಬದಲಾವಣೆಗೆ ಬಿಜೆಪಿ ಮುಂದಾಗಿದ್ದು, ಹಿಂದುತ್ವ ಸಂಘಟನೆಗಳ ಪಾಲಿನ ಸಿಂಹಿಣಿ , ಭೋಪಾಲ್ ಹಾಲಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಅವರಿಗೆ ಟಿಕೆಟ್ ನೀಡದೆ ಇರಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ. 2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು , ಇನ್ನೇನು ಕೆಲವೇ ವಾರಗಳಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಲಿದೆ.

ಈಗಾಗ್ಲೇ ಬಹುತೇಕ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದೆ. ಈ ಬಾರಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ತನ್ನ ಕೆಲ ಅಭ್ಯರ್ಥಿಗಳನ್ನ ಬದಲಾಯಿಸುವ ಯೋಚನೆ ಮಾಡಿದೆ.
ಈ ಹಿನ್ನೆಲೆ ಮಧ್ಯಪ್ರದೇಶದಲ್ಲಿ ಭಾರೀ ಬದಲಾವಣೆಗೆ ಬಿಜೆಪಿ ಮುಂದಾಗಿದ್ದು, ಹಿಂದುತ್ವದ ಫೈರ್‌ ಬ್ರ್ಯಾಂಡ್, ಭೋಪಾಲ್ ಹಾಲಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಬದಲಾಯಿಸಲು ಚಿಂತನೆ ನಡೆದಿದೆ. ಸದ್ಯ ಭೋಪಾಲ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಜ್ಞಾ ಠಾಕೂರ್ ಅವರನ್ನು ಈ ಬಾರಿ ಕೈ ಬಿಟ್ಟು ಆ ಕ್ಷೇತ್ರಕ್ಕೆ ಹೊಸ ಮುಖವನ್ನ ಕಣಕ್ಕಿಳಿಸಲು ಪಕ್ಷ ಮುಂದಾಗಿದೆ.

ಭೋಪಾಲ್‌ ಕ್ಷೇತ್ರಕ್ಕೆ ಹೊಸ ಮುಖ ಯಾರು?
ಭೋಪಾಲ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಾಲಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್ ಅವರನ್ನ ಬದಲಾಯಿಸಿ ಆ ಜಾಗಕ್ಕೆ ಬರುವ ಹೊಸ ಮುಖಗಳ ಪೈಕಿ ಅನೇಕರು ಆಕಾಂಕ್ಷಿಗಳಿದ್ದು , ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಟಿಕೆಟ್ ಇಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆ ಅನೇಕ ಮಂದಿ ಲೋಕಸಭಾ ಟಿಕೆಟ್‌ಗಾಗಿ ಟವೆಲ್ ಹಾಕಿದ್ದಾರೆ. ಆದರೆ ಬಿಜೆಪಿ ಇನ್ನೂ ಯಾರನ್ನೂ ಫೈನಲ್ ಮಾಡಿಲ್ಲ. ಮಧ್ಯಪ್ರದೇಶದ ಭೋಪಾಲ್ ಮಾತ್ರವಲ್ಲದೇ,ಅಲ್ಲಿನ ಅನೇಕ ಕ್ಷೇತ್ರಗಳ ಕೆಲ ಹಾಲಿಸಂಸದರಿಗೂ ಟಿಕೆಟ್ ನಿರಾಕರಿಸುವ ಸಂಭವವಿದೆ ಎಂದು ಹೇಳಲಾಗುತ್ತಿದೆ .

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ