Featured
ಸಾಗರ ಶಾಸಕರಿಗೂ ಕೊರೊನಾ – ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಲು ಹಾಲಪ್ಪ ಮನವಿ

ರೈಸಿಂಗ್ ಕನ್ನಡ :
ಶಿವಮೊಗ್ಗ :
ಇತ್ತ ಸಿಎಂ ಮತ್ತು ಮಾಜಿ ಸಿಎಂ ಕೊರೊನಾದಿಂದಾಗಿ ಆಸ್ಪತ್ರೆ ಸೇರಿಕೊಂಡಿದ್ರೆ, ಅತ್ತ ಸಿಎಂ ತವರು ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಾಗರ ತಾಲೂಕಿನ ಶಾಸಕರಾದ ಹರತಾಳು ಹಾಲಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎಂಎಸ್ಐಎಲ್ ಬೋರ್ಡ್ ಅಧ್ಯಕ್ಷರೂ ಆಗಿರುವ ಶಾಸಕ ಹರತಾಳು ಹಾಲಪ್ಪ ಕೊರೊನಾ ವಿಷ್ಯವನ್ನ ದೃಢಪಡಿಸಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ತಮ್ಮ ಪತ್ನಿ, ಕಾರು ಚಾಲಕ ಹಾಗೂ ಓರ್ವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರೋದಾಗಿ ತಿಳಿಸಿರೋ ಹರತಾಳು ಹಾಲಪ್ಪ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ.
ಅಲ್ಲದೇ ತಮ್ಮ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?