Connect with us

ಆರೋಗ್ಯ

SaveBandipura | ಏನಿದು ಸೇವ್ ಬಂಡೀಪುರ ಟ್ರೆಂಡಿಂಗ್..?

ಬಂಡೀಪುರ ಉಳಿಸಿ ಅಭಿಯಾನಕ್ಕೆ ನಿಮ್ಮ ಅಭಿಪ್ರಾಯ ಕಾಮೆಂಟ್ ಮಾಡಿ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸೇವ್ ಬಂಡೀಪುರ ಅನ್ನೋ ಹ್ಯಾಷ್​​ ಟ್ಯಾಗ್ ಜೋರಾಗಿನೇ ಸದ್ದು ಮಾಡ್ತಿದೆ. ಇಷ್ಟಕ್ಕೂ ಏನಿದು ಸೇವ್ ಬಂಡೀಪುರ.? ಟ್ರೆಂಡಿಂಗ್ ಯಾಕೆ ಅಂತ ನೋಡೋದಾದ್ರೆ..

ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು ಎರಡು ಕಣ್ಣು ಇದ್ದಹಾಗೆ. ಅಭಿವೃದ್ಧಿ ಹೆಸರಿನಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು ಮತ್ತು ಆ ಯೋಜನೆಗಳನ್ನು ತಿರಸ್ಕರಿಸಬೇಕು. ಹಾಗೂ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಮುಂದುವರೆಸಬೇಕು,” ಎನ್ನುವ ಹಲವು ಟ್ವೀಟ್​ ಗಳು ಈಗ ವೈರಲ್ ಆಗ್ತಿವೆ.


ಕೇರಳದ ನಿಲಂಬೂರು ಮತ್ತು ಕರ್ನಾಟಕದ ನಂಜನಗೂಡಿಗೆ ವಯನಾಡಿನ ಮೂಲಕ ರೈಲು ಸಂಪರ್ಕ ಕಲ್ಪಿಸುವ ನಿಲಂಬೂರು-ನಂಜನಗೂಡು ರೈಲ್ವೆ ಯೋಜನೆಗೆ ಅಂತಿಮ ವರದಿ ಸಿದ್ಧಪಡಿಸಲು ವೈಮಾನಿಕ ಸಮೀಕ್ಷೆ ಪೂರ್ಣಗೊಂಡ ಬೆನ್ನಲ್ಲೇ ‘ಸೇವ್ ಬಂಡೀಪುರ’ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿವೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಇತ್ತೀಚೆಗೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಕೇರಳ ಸರ್ಕಾರದ ಮನವಿಯಂತೆ ಕರ್ನಾಟಕವನ್ನು ಕೇರಳದೊಂದಿಗೆ ಸಂಪರ್ಕಿಸುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧದ ಸಂಭಾವ್ಯ ಸಡಿಲಿಕೆಯ ಸುಳಿವು ನೀಡಿದರು. ಇನ್ನು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಅಭಿಯಾನಗಳನ್ನು ಪ್ರಾರಂಭಿಸಿದ ನಂತರ ವನ್ಯಜೀವಿ ಉತ್ಸಾಹಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.

ರೈಲ್ವೇ ಮಾರ್ಗದ ವೈಮಾನಿಕ ಸಮೀಕ್ಷೆಯು ಪರಿಸರವಾದಿಗಳು ಮತ್ತು ವನ್ಯಜೀವಿ ಉತ್ಸಾಹಿಗಳಲ್ಲಿ ಕಳವಳವನ್ನು ಉಂಟುಮಾಡಿದೆ. ಈ ಬೆಳವಣಿಗೆಗಳಿಗೆ ಪ್ರತಿಯಾಗಿ ‘ಸೇವ್ ಬಂಡೀಪುರ’ ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ಆನ್ ಲೈನ್ ಅಭಿಯಾನವೊಂದು ಭಾರೀ ಸದ್ದು ಮಾಡುತ್ತಿದೆ. ರಾತ್ರಿ ಸಂಚಾರ ನಿಷೇಧವನ್ನು ಮುಂದುವರೆಸುವಂತೆ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಮತ್ತು ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಸಂಚರಿಸಲು ಯೋಜಿಸಿರುವ ರೈಲ್ವೆ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ, ಬಹುತೇಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ