Connect with us

Featured

ಭದ್ರಾವತಿಯಲ್ಲಿ ಬರೋಬ್ಬರಿ 7 ಕೊರೋನಾ ಪಾಸಿಟಿವ್ – 2 ಏರಿಯಾದ 5 ರಸ್ತೆ ಸೀಲ್ ಡೌನ್

ರೈಸಿಂಗ್ ಕನ್ನಡ :

ಶಿವಮೊಗ್ಗ :

Advertisement

ಮಂಗಳವಾರ ಮುಂಜಾನೆಯೇ ಉಕ್ಕಿನ ನಗರಿಯ ಮಂದಿಗೆ ಕೊರೋನಾ ಶಾಕ್ ಕೊಟ್ಟಿದೆ. ನಗರದಲ್ಲಿ ಇಂದು ಬರೋಬ್ಬರಿ ಏಳು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಗಾಂಧಿನಗರದಲ್ಲಿ ಐವರಿಗೆ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಮೊದಲಿಯಾರ್ ಸಮುದಾಯ ಭವನಕ್ಕೆ ತೆರಳುವ ಮುಖ್ಯರಸ್ತೆ ಹಾಗೂ ಪಕ್ಕದ ರಸ್ತೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ.


ಸುಭಾಷ್ ನಗರದಲ್ಲಿ ಎರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮೂರು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಕುರಿತು ಮಾತನಾಡಿದ ನಗರಸಭೆ ಆಯುಕ್ತ ಮನೋಹರ್, ಗಾಂಧಿ ನಗರದ ಮೊದಲಿಯಾರ್ ಸಮುದಾಯ ಭವನದ ರಸ್ತೆಯಲ್ಲಿ ಐದು ಮಂದಿಗೆ ಪಾಸಿಟಿವ್ ಬಂದಿದೆ. ಇವರುಗಳ ಟ್ರಾವೆಲ್ ಹಿಸ್ಟರಿ ಇನ್ನೂ ದೊರೆತಿಲ್ಲ. ಈ ಕುರಿತಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.


ಇನ್ನು, ಹೊಸಮನೆಯ ಸುಭಾಷ್ ನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದ್ದು, ತಮಿಳುನಾಡು ಟ್ರಾವೆಲ್ ಹಿಸ್ಟರಿ ಇರೋದು ತಿಳಿದುಬಂದಿದೆ. ತಮ್ಮ ಗರ್ಭಿಣಿ ಸೊಸೆ ಹೆರಿಗೆ ಸಂದರ್ಭದಲ್ಲಿ ತಮಿಳುನಾಡಿಗೆ ತೆರಳಿದ್ದು, ನಾಲ್ಕೈದು ದಿನಗಳ ಹಿಂದೆ ನಗರಕ್ಕೆ ಮರಳಿದ 56 ವರ್ಷದ ಪುರುಷ, 48 ವರ್ಷದ ಮಹಿಳೆಯಲ್ಲಿ ಪಾಸಿಟಿವ್ ಬಂದಿದೆ. ಈ ಕುಟುಂಬದಲ್ಲಿ ಒಟ್ಟು ನಾಲ್ವರಿದ್ದು, ಇನ್ನೂ ಇಬ್ಬರು ವರದಿ ಬರಬೇಕಿದೆ. ಇನ್ನೊಬ್ಬ ಹುಡುಗನನ್ನು ಪರೀಕ್ಷೆಗಾಗಿ ಇಂದು ಕಳುಹಿಸಲಾಗುತ್ತದೆ ಎಂದರು.


ನಗರದಲ್ಲಿ ಒಟ್ಟು ಎರಡು ಬಡಾವಣೆಯ ಐದು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಜನರ ಓಡಾಟವನ್ನು ನಿರ್ಬಂಧಿಸಲಾಗಿದೆ. ಯಾರಾದರೂ ಓಡಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು, ನಗರಸಭೆ ಆಯುಕ್ತ ಮನೋಹರ್ ತಿಳಿಸಿದ್ದಾರೆ.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ