Featured
ಕೊರೊನಾ ಚಿಕಿತ್ಸೆಗಾಗಿ ಪೊಲೀಸರಿಗೆ ಪ್ರತ್ಯೇಕ ವ್ಯವಸ್ಥೆ – ಆರಕ್ಷಕರ ರಕ್ಷಣೆಗೆ ಆದ್ಯತೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ..!

ರೈಸಿಂಗ್ ಕನ್ನಡ :
ಬೆಂಗಳೂರು :
ಪೊಲೀಸ್ ಇಲಾಖೆಯಲ್ಲೇ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪೊಲೀಸರಿಗಾಗೆ ಪ್ರತ್ಯೇಕ ಆಸ್ಪತ್ರೆ ಹಾಗೂ ಲ್ಯಾಬ್ಗಳನ್ನ ತೆರೆಯಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರಕ್ಷಕರ ರಕ್ಷಣೆ ನಮ್ಮ ಆದ್ಯತೆ ಎಂದಿದ್ದಾರೆ.
ಹಾಗಾದ್ರೆ, ಪೊಲೀಸರಿಗಾಗಿ ಏನೆಲ್ಲಾ ಪ್ರತ್ಯೇಕ ವ್ಯವಸ್ಥೆಗಳು ಇರಲಿವೆ ನೋಡೋಣ ಬನ್ನಿ.
Advertisement

- ಬೆಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿಗಾಗಿ 5 ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಪಾಸಿಟಿವ್ ರೋಗಿಗಳಿಗೆ ಕಾಯ್ದಿರಿಸುವುದು.
- ಬೆಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿಗಾಗಿ ಪ್ರತ್ಯೇಕವಾಗಿ ಒಂದು ಕೋವಿಡ್ ಪರೀಕ್ಷಾ ಪ್ರಯೋಗಾಲಯ ಮೀಸಲು.
- ಗಂಟಲು ದ್ರವ ಸಂಗ್ರಹಿಸಲು ಸಂಚಾರಿ ವಾಹನವನ್ನು ಕಾಯ್ದಿರಿಸುವುದು.
- ಆಸ್ಪತ್ರೆಯಲ್ಲಿ ದಾಖಲಾಗಿರುವ ಪೊಲೀಸ್ ಸಿಬ್ಬಂದಿಗಳಿಗೆ ಉತ್ತಮವಾದ ಊಟ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು.
- ಪ್ರತ್ಯೇಕವಾಗಿ ಪೊಲೀಸ್ ಸಿಬ್ಬಂದಿಗಾಗಿ ಒಂದು ಕ್ವಾರಂಟೈನ್ ಸೆಂಟರ್ ನಿಗದಿ.
- ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕ ಆಂಬುಲೆನ್ಸ್ ವ್ಯವಸ್ಥೆ.
Continue Reading
Advertisement
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
Click to comment