ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾ ಸೋಂಕಿಗೆ ಗುರಿಯಾಗಿ ಕಳೆದ ಹಲವಾರು ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಕೊನೆಗೂ ಕೊರೊನಾ ವಿರುದ್ಧ ಹೋರಾಡಿ ಗೆದ್ದಿದ್ದಾರೆ.
ಎಸ್ಪಿ ಬಾಲಸುಬ್ರಹ್ಮಣ್ಯಂಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿರುವುದಾಗಿ ಸ್ವತಃ ಅವರ ಪುತ್ರ ಎಸ್ಪಿ ಚರಣ್ ಹೇಳಿದ್ದಾರೆ.
ಹೀಗಾಗಿ ಎಸ್ಪಿಬಿ ಅಭಿಮಾನಿಗಳು ಸೇರಿದಂತೆ ಭಾರತ ಚಿತ್ರರಂಗ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ತಿಂಗಳು ಆಗಸ್ಟ್ನಲ್ಲಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾದ ಎಸ್ಪಿಬಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಎಸ್ಪಿಬಿ ಅವರ ಪುತ್ರ ಎಸ್ಪಿ ಚರಣ್ ಮಾಹಿತಿ ನೀಡಿರುವ ಪ್ರಕಾರ ಶ್ವಾಸಕೋಶದಲ್ಲಿ ಇನ್ನು ಸೋಂಕಿದ್ದು ಇನ್ನು ಒಂದು ವಾರದಲ್ಲಿ ಚೇತರಿಸಿಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?