ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾ ಸೋಂಕಿಗೆ ಗುರಿಯಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರವ ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರ ಹೆಲ್ತ್ ಬುಲೆಟಿನ್ ರಿಲೀಸ್ ಆಗಲಿದೆ.
ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಎಸ್ಪಿ ಅವರ ಪುತ್ರಿ, ಎಸ್ಬಿ ಅವರ ಸಹೋದರಿ ಶೈಲಜಾ ಮತ್ತು ಅವರ ಆಪ್ತರಾದ ಭಾರತೀರಾಜ್ ಭೇಟಿ ನೀಡಿದ್ದಾರೆ.ವೈದ್ಯರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಮಾಧ್ಯಮಗಳಿ ನಿರ್ದೇಶಕ ಭಾರತೀರಾಜ್ ಸಂಪೂರ್ಣ ವಿವರ ನೀಡಲಿದ್ದಾರೆ.
ಚೆನ್ನೈನ ಪ್ರತಿಷ್ಠಿತ ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ ಒಂದು ವರೆ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಮೇರು ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಕಳೆದ 24 ಗಂಟೆಯಲ್ಲಿ ಕ್ಷೀಣಿಸುತ್ತಿದ್ದೆ ಎಂದು ತಿಳಿದು ಬಂದಿದೆ.
ಆಸ್ಪತ್ರೆ ಭೇಟಿ ಬಳಿಕ ಪ್ರಕೃತಿ ಮುಂದೆ ನಾವೇನೂ ಅಲ್ಲ ಎಂದು ಭಾರತೀರಾಜ್ ಕಣ್ಣಿರುಡುತ್ತಾ ಹೇಳಿದ್ದಾರೆ.
ಎಸ್ಪಿಬಿ ಅವರ ಕುಟುಂಬದವರು ಆತಂಕದಲ್ಲಿದ್ದಾರೆ. ಎಸ್ಪಿಬಿ ಅವರ ಅಭಿಮಾನಿಗಳು ಕೇರಳ, ಕರ್ನಾಟಕ , ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಅಭಿಮಾನಿಗಳು ಚೆನ್ನೈನ ಎಂಜಿಎಂ ಆಸ್ಪತ್ರೆ ಬಳಿ ಬಂದಿದ್ದಾರೆ.
ಚೆನ್ನೈನಲ್ಲಿರುವ ಎಸ್ಪಿಬಿ ಅವರ ಮನೆಯನ್ನ ಸ್ಯಾನಿಟೈಸ್ ಮಾಡಲಾಗಿದೆ. ಮನೆಯಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಎಲ್ಲ ಅಂಶಗಳು ಎಸ್ಪಿಬಿ ಅವರ ಆರೋಗ್ಯದ ಬಗ್ಗೆ ಅನುಮಾನ ಮೂಡಿಸುತ್ತಿವೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?