Featured
ಪಾದಯಾತ್ರೆ ಮೂಲಕ ಮೈಲಾರಲಿಂಗನ ದರ್ಶನ-ಶಾಸಕರಿಗೆ ಅಂಟಿದ ಕೊರೊನಾ ದೂರವಾಗಲೆಂದು ಪ್ರಾರ್ಥನೆ

ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
ಗುರುಮಿಠಕಲ್ ಶಾಸಕ ನಾಗಣಗೌಡ ಕಂದಕೂರು ಹಾಗೂ ಮಗ ಮಲ್ಲಿಕಾರ್ಜುನ ರೆಡ್ಡಿ ಅವರು ಬೇಗ ಕೊರೋನಾದಿಂದ ಗುಣಮುಖವಾಗಲೆಂದು ಅಭಿಮಾನಿಗಳು ಪಾದಯಾತ್ರೆ ಮೂಲಕ ಮೈಲಾಪುರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು.
ಯಾದಗಿರಿ ಜಿಲ್ಲೆಯಿಂದ 15 ಕಿಮಿ ದೂರದ ಮೈಲಾಪುರ ಶ್ರೀ ಮೈಲಾರಿಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ, ಶರಣುಗೌಡ ಕಂದಕೂರು ಆಪ್ತ ಗೆಳೆಯರ ಬಳಗ ಗುರುಮಿಠಕಲ್ ಶಾಸಕ ನಾಗನಗೌಡ ಕಂದಕೂರು, ಮಲ್ಲಿಕಾರ್ಜುನರೆಡ್ಡಿ ಕಂದಕೂರು ಅವ್ರು ಕೊರೋನಾದಿಂದ ಬೇಗ ಮುಕ್ತಿ ಮಾಡುವಂತೆ ಮೈಲಾರಲಿಂಗೇಶ್ವರ ದೇವಸ್ಥಾನಲ್ಲಿ ಪೂಜೆ ಸಲ್ಲಿಸಿದ್ರು.
ಬಸ್ಸುಗೌಡ ಬಿಳ್ಹಾರ ನೇತೃತ್ವದಲ್ಲಿ 30 ಕ್ಕೂ ಹೆಚ್ಚು ಜನರು ಪಾದಯಾತ್ರೆ ನಡೆಸಿದ್ರು. ಶಾಸಕರಿಗೆ ಕೊರೋನಾ ತಗುಲಿದ ಹಿನ್ನೆಲೆ ಆಪ್ತ ವಲಯದ ಗೆಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಮೈಲಾರಲಿಂಗೇಶ್ವರ ದೇವರ ಕೃಪೆಯಿಂದ ಶಾಕರಿಗೆ ತಗುಲಿದ ಕೊರೋನಾ ದೂರವಾಗಲಿ ಎಂದು ಹರಿಕೆ ತೀರಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?