Connect with us

Featured

ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ- ಅಂಜನಾದ್ರಿಯಲ್ಲಿ ರಾಮ ಬಂಟನಿಗೆ ಹೋಮ ಹವನ..!

ರೈಸಿಂಗ್​ ಕನ್ನಡ:

ನಾಗರಾಜ್​. ವೈ. ಕೊಪ್ಪಳ:

Advertisement

Puranik Aston

ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆಯನ್ನು ಅಯೋಧ್ಯೆಯಲ್ಲಿ ಇಡುವ ಮೂಲಕ ಶ್ರೀ ರಾಮ ದೇಗುಲದ ಕಾರ್ಯ ಆರಂಭವಾಗಲಿದೆ. ಅತ್ತ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದಂತೆ, ಇತ್ತ ಕೊಪ್ಪಳದ ಅಂಜನಾದ್ರಿಯಲ್ಲಿ ರಾಮಾಯಣ ಪಠಣ, ಹೋಮ ಹವನ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ರಾಮನ ಭಕ್ತ ಹನುಮ ಉದಯಿಸಿದ ಸ್ಥಳ ಎಂದು ಹೇಳಲಾಗುತ್ತಿದೆ.ಯುವ ಬಿ ಗ್ರೇಡ್ ನೇತೃತ್ವದಲ್ಲಿ, ಖ್ಯಾತಿ ವಾಗ್ಮಿ ಚಕ್ರವರ್ತಿ ಸೂಲಿ ಬೆಲೆ ಅವರಿಂದ ಹೋಮ-ಹವನ, ವಿಜಯನಗರ ಸಾಮ್ರಾಜ್ಯ ಮನೆತನದ ವಂಶಜರಿಂದಲೂ ಪೂಜೆ ನಡೆಯುತ್ತಿದೆ. ಪತಂಜಲಿ ಯೋಗ ಸಮಿತಿಯ ಮುಖಂಡ ಭವರ್‌ಲಾಲ ಆರ್ಯ ಅವರಿಂದಲೂ ಹೋಮ ನಡೆಯುತ್ತಿದೆ. ಸುಮಾರು ಮೂರು ಗಂಟೆಗಳ ಕಾಲ  ಹೋಮ ಕಾರ್ಯನಡೆಯಲಿದೆ. ರಾಮನ ಭಕ್ತ ಹನುಮನ ನಾಡಿನಲ್ಲಿ ಭಕ್ತರ ಪೂಜಾ ಸಂಭ್ರಮ ಮನೆ ಮಾಡಿದೆ. ಅಂಜನಾದ್ರಿ ಬೆಟ್ಟ ಸಂಪೂರ್ಣ ಕೇಸರಿಮಯವಾಗಿದೆ.

Advertisement

Puranik Full

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ