ರೈಸಿಂಗ್ ಕನ್ನಡ :
ಪ್ರತಿನಿಧಿ, ದುರ್ಗೇಶ್ ಮಂಗಿಹಾಳ, ಯಾದಗಿರಿ
ಕೊರೊನಾ ಪಾಸಿಟಿವ್ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶೀಘ್ರ ಗುಣರಾಗಬೇಕೆಂದು ಯಾದಗಿರಿಯಲ್ಲಿ ಕೂಡ ಅಮೃತೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಯಾದಗಿರಿಯ ಗಾಂಧಿ ವೃತ್ತದ ಸಮೀಪವಿರುವ ಕಾಜಗಾರವಾಡಿ ಓಣಿಯಲ್ಲಿರುವ ಅಮೃತೇಶ್ವರ ದೇಗುಲದಲ್ಲಿ ಯಾದಗಿರಿ ತಾಲೂಕಾ ವೀರಶೈವ ಸಮಾಜದ ವತಿಯಿಂದ ದೇಗುಲದಲ್ಲಿ ಸಮಾಜದ ಮುಖಂಡರು ವಿಶೇಷ ಪೂಜೆ ಸಲ್ಲಿಸಿ ಸಿಎಂ ಬಿಎಸ್ ವೈ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನ ಸೇವೆ ಮಾಡಲು ಭಗವಂತ ಶಕ್ತಿ ನೀಡಲಿ ಎಂದು ಹಾರೈಸಿದರು.
ಅದೆ ರೀತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗುರುಮಿಠಕಲ್ ಶಾಸಕ ನಾಗನಗೌಡ ಕಂದಕೂರು ಹಲವಾರು ರಾಜಕೀಯ ನಾಯಕರು ಶೀಘ್ರ ಕೊರೊನಾದಿಂದ ಗುಣಮುಖರಾಗಲಿ ಎಂದು ಮಂದಿರದಲ್ಲಿ ಪೂಜೆ ಸಲ್ಲಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?