Connect with us

Featured

ಡ್ರಗ್ಸ್ ಮಾಫಿಯಾ:ಮಾಜಿ ಸಿಎಂ ಸಿದ್ದರಾಮಯ್ಯ,ನಿರ್ದೇಶಕ ಇಂದ್ರಜಿತ್ ವಿರುದ್ಧ ಕಿಡಿಕಾರಿದ ಪ್ರಮೋದ್ ಮುತಾಲಿಕ್

ರೈಸಿಂಗ್ ಕನ್ನಡ :

ದಾವಣಗೆರೆ :

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ರಾಕೇಶ್ ಸಿದ್ದರಾಮಯ್ಯ ಸಾನವಪ್ಪಿದ್ದು  ಡ್ರಗ್ ನಿಂದಲೇ ಎನ್ನುವುದು ಗೊತ್ತಿದೆ ಎಂದು ದಾವಣಗೆರೆಯಲ್ಲಿ  ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ‌ಮುತಾಲಿಕ್ ಹೇಳಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಡ್ರಗ್ಸ್​ ದಂಧೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ನಿರ್ದೇಶಕ ಇಂದ್ರಜಿತ್ ಲಂಕೇಶ್​ ಅವರ ಹೇಳಿಕೆಗಳನ್ನ ಖಂಡಿಸಿದರು.

ಸಿದ್ದರಾಮಯ್ಯನವರಿಗೆ ಯುವ ಜನತೆಯೆ ಬಗ್ಗೆ ಕಾಳಜಿ ಇದ್ದಿದ್ದರೆ ಈ ರೀತಿ ಮಾಡ್ತಾ ಇರ್ಲಿಲ್ಲ. ಅವರ ಮಗ ರಾಕೇಶ್ ಸಿದ್ದರಾಮಯ್ಯ ಸಾನವಪ್ಪಿದ್ದು  ಡ್ರಗ್ ನಿಂದಲೇ ಎನ್ನುವುದು ಗೊತ್ತಿದೆ ಎಂದು ತಿರುಗೇಟು ಕೊಟ್ಟರು.

Advertisement

ಇಂದ್ರಜಿತ್ ಲಂಕೇಶ್ ಗೆ ಕೌಂಟರ್ ನೀಡಿದ ಮುತಾಲಿಕ್, ಗೌರಿ ಲಂಕೇಶ್ ಹತ್ಯೆಯಲ್ಲಿ ನಮ್ಮ ಕೈವಾಡ ಇಲ್ಲ.ಕೇವಲ ಆರೋಪ ಮಾಡುತ್ತಿದ್ದಾರೆ, ಇಂದ್ರಜಿತ್ ಲಂಕೇಶ್ ರವರೆ ಇದನ್ನು ವಾಪಸ್ಸು ತೆಗೆದುಕೊಳ್ಳಿ.ಅವರ ಹತ್ಯೆಯಲ್ಲಿ ಯಾವುದೇ ಹಿಂದೂ ಸಂಘಟನೆಗಳು ಕೂಡ ಕೈವಾಡವಿಲ್ಲ. ಇವೆಲ್ಲವುಗಳನ್ನು ಬಿಟ್ಟು ಗೌರಿ ಲಂಕೇಶ್ ಅವರು ಡ್ರಗ್ ಅಡಿಟ್ ಆಗಿದ್ರೋ ಇಲ್ಲವೋ ಹೇಳಿ ಎಂದರು.

Puranik Full

ಅದಕ್ಕೆ ಮೊದಲು ಸ್ಪಷ್ಟನೆ ನೀಡಿ ನೀವು ಗೌರಿ ಲಂಕೇಶ್ ಎಲ್ಲಿ ಹೋಗ್ತಾ ಇದ್ರು ? ಎಲ್ಲಿ ಡ್ರಗ್ ಸೇವನೆ ಮಾಡ್ತಾ ಇದ್ರು, ಯಾವ ಪಬ್ ಗೆ ಹೋಗ್ತಾ ಇದ್ರು ಎನ್ನುವುದನ್ನು ನಾನು ಸಾಬೀತು  ಮಾಡ್ತಿನಿ. ಇತ್ತಿಚಿನ ದಿನಗಳಲ್ಲಿ ಡ್ರಗ್ಸ್​ ಹೆಸರು ಕೇಳಿಬರುತ್ತಿದೆ.ಇದೊಂದು ಡ್ರಗ್ ಜಿಹಾದ್ ಎಂದೇ ಹೇಳಬಹುದು ಎಂದರು.

ಮುಸ್ಲಿಂಮರಿಂದ ಬಹು ದೊಡ್ಡ  ಕಾರ್ಯ‌ ದಂಧೆ ನಡೆಯುತ್ತಿದೆ.ಯುವ ಜನತೆಯನ್ನು ದುರ್ಬಲ ಮಾಡಬೇಕು ಎನ್ನುವುದು ಅವರ ಉದ್ದೇಶ.ಪೊಲೀಸರಿಗೆ ಹಾಗೂ ಡ್ರಗ್ ಮಾಫಿಯಾದವರುಗೆ ಲಿಂಕ್ ಇದೆ.ಎಲ್ಲೇಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ.ಆದರೆ ರಾಜಕೀಯ ಶಕ್ತಿಗಳು ಇವರ ಕೈ ಕಟ್ಟಿಹಾಕುತ್ತಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯ ಬೇಹುಗಾರಿಕೆ ವಿಫಲವಾಗಿದೆ.ಇದನ್ನು ತಡೆಯಲು ಎಲ್ಲಾ ಪಕ್ಷದವರು ವಿಫಲಾವಾಗಿದ್ದಾರೆ.2009 ರಲ್ಲಿ ಪಬ್ ಗಲಾಟೆಯಾದಾಗ ಇದನ್ನು ತಡೆಗಟ್ಟಬಹುದಿತ್ತು ಎಂದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ