Connect with us

Featured

ಪರೀಕ್ಷೆ ಬರೆಯುತ್ತಿದ್ದ ವೇಳೆಯಲ್ಲೇ ಬಂತು ಸ್ವ್ಯಾಬ್​ ಟೆಸ್ಟ್​ ವರದಿ- ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್​ ದೃಢ- ಹೆಚ್ಚಿದ ಆತಂಕ

ರೈಸಿಂಗ್​ ಕನ್ನಡ:

ಹಾಸನ:

Advertisement

ಕೊರೊನಾ ಭೀತಿಯ ನಡೆವೆಯೇ ಸರಕಾರ SSLC ಪರೀಕ್ಷೆ ನಡೆಸುತ್ತಿದೆ. ಆದರೆ ಎಸ್ಎಸ್ಎಲ್ ಸಿ ಪರೀಕ್ಷೆಗೆ ಬರೆದಿರುವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಆತಂಕ ಎದುರಾಗಿದೆ.

ಹಾಸನ ಜಿಲ್ಲೆಯ ಅರಕಲಗೋಡಿನ ಮಲ್ಲಿಪಟ್ಟಣ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಜೂನ್ 25ರಂದು ಆರಂಭವಾದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ. ಅಲ್ಲದೇ ಇಂದು ನಡೆಯುತ್ತಿರುವ ಗಣಿತ ಪರೀಕ್ಷೆಯನ್ನೂ ಬರೆದಿದ್ದಾರೆ. ಆದರೆ ಪರೀಕ್ಷೆ ಬರೆಯುತ್ತಿದ್ದ ವೇಳೆಯಲ್ಲಿಯೇ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದಂತೆಯೇ ಪರೀಕ್ಷಾ ಕೇಂದ್ರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಾಲೂಕು ಆಡಳಿತವೇ ಎಸ್ ಎಸ್ ಎಲ್ ಸಿ ಪರಿಕ್ಷೇ ಬರೆಯುತ್ತಿರುವ ಸ್ಥಳಕ್ಕೆ ದೌಡಯಿಸಿತು. ಅಷ್ಟೇ ಅಲ್ಲ ಸೋಂಕಿತನನ್ನು ಪರಿಕ್ಷೇ ಮಾಡಿದ ದಾದಿಯರಲ್ಲಿ ಕೂಡ ಆತಂಕ ಸೃಷ್ಟಿ ಮಾಡಿದೆ.

Advertisement

ಹಲವು ದಿನಗಳಿಂದಲೂ ವಿದ್ಯಾರ್ಥಿಗೆ ಅನಾರೋಗ್ಯದ ಸಮಸ್ಯೆಯಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಗಂಟಲು ದ್ರವವನ್ನು ಸಂಗ್ರಹಿಸಲಾಗಿತ್ತು. ಆದ್ರಿಂದು ಕೊರೊನಾ ತಪಾಸಣಾ ವರದಿ ಬಂದಿದ್ದು, ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆತನ ಸಂಪರ್ಕದಲ್ಲಿ ಇದ್ದವರನ್ನೂ ಕೂಡ ಕ್ವಾರಂಟೈನ್ ಗೆ ಒಳಪಡಿಸುವ ಸಾಧ್ಯತೆಯಿದೆ.

ಶಾಲೆಗೆ ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳು ಭೇಟಿ ನೀಡಿದ್ದಾರೆ. ಎರಡು ಪರೀಕ್ಷೆಗಳಿಗೆ ಹಾಜರಾಗಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಪತ್ತೆಯಾಗಿರುವುದು ಇದೀಗ ಅರಕಲಗೋಡು ತಾಲೂಕಿನಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವುದರ ಜೊತೆಗೆ ಪರೀಕ್ಷಾ ಕೇಂದ್ರವನ್ನೇ ಬೇರೆಡೆಗೆ ವರ್ಗಾಯಿಸುವ ಸಾಧ್ಯತೆಯಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ