Connect with us

Featured

ಪೆನ್ನು ಹಿಡಿಯಬೇಕಾದ ಕೈಯಲ್ಲಿ ನೇಗಿಲು: ಕೃಷಿ ಮಾಡಿ ಇತರರಿಗೆ ಮಾದರಿಯಾದ ವಿಜಯಪುರದ ಮಕ್ಕಳು

ರೈಸಿಂಗ್ ಕನ್ನಡ :

Puranik Aston
ಪುರಾಣಿಕ ಮಠ

ವಿಜಯಪುರ:

ಇಡೀ ಜಗತ್ತಿಗೆ ಮಹಾಮಾರಿ ಕೊರೊನಾ ಮನುಷ್ಯನ ಬದುಕನ್ನೆ ಕಿತ್ತುಕೊಳ್ಳುಷ್ಟರ ಮಟ್ಟಿಗೆ ಸಮಸ್ಯೆಗಳನ್ನು ತಂದೊಡ್ಡಿದೆ. ಇದರಿಂದ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಎದುರಾಗಿದ್ದರೂ, ಹಲವಾರು ಬಗೆಯಲ್ಲಿ ಪಾಠವನ್ನ ಕೊರೊನಾ ಹೇಳಿ ಕೊಟ್ಟಿದೆ. ಕೋವಿಡ್​ 19ಗೆ ಹೆದರಿ ಬೆಂಗಳೂರನ್ನ ತೊರೆದು ತಮ್ಮ ತಮ್ಮ ಹಳ್ಳಿಗಳನ್ನ ಸೇರಿದ್ದ ಅದೆಷ್ಟೊ ಮಂದಿ ಕೃಷಿ ಮಾಡಿ ಜೀವನ ನಡೆಸಲು ನಿರ್ಧರಿಸಿದ್ದರು.

ಇವರು ಮಾತ್ರವಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಕೃಷಿಯತ್ತ ಆಸಕ್ತಿ ತೋರುವಂತೆ ಮಾಡಿದೆ. ಪ್ರತಿ ಬಾರಿ ಮುಂಗಾರು ಆರಂಭವಾಗುತ್ತಿದ್ದಂತೆ ಶಾಲೆ, ಕಾಲೇಜುಗಳು ಪ್ರಾರಂಭವಾಗುತ್ತಿದ್ದವು.  ಆದರೆ, ಈ ಬಾರಿ ಕೊರೊನಾ ಕಾಟದಿಂದಾಗಿ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕೃಷಿಯಲ್ಲಿ ತೊಡಗಿದ ವಿದ್ಯಾರ್ಥಿಗಳು

ಇದು ವಿದ್ಯಾರ್ಥಿಗಳ ಪಾಲಿಗಂತೂ ಮನೆಯಲ್ಲಿಯೇ ಇರುವಂತೆ ಮಾಡಿದೆ. ಆದರೆ, ಮನೆಯಲ್ಲಿಯೇ ಕುಳಿತುಕೊಳ್ಳಲು ಕೂಡ ಇವರಿಗೆ ಬೇಸರವಾಗುತ್ತಿತ್ತು. ಪರಿಣಾಮ ಈಗ ಮುಂಗಾರು ಆರಂಭವಾಗಿದ್ದರಿಂದ ಬಸವನಾಡು ವಿಜಯಪುರದಲ್ಲಿ ವಿದ್ಯಾರ್ಥಿಗಳು ಪಾಲಕರೊಂದಿಗೆ ಕೃಷಿಯಲ್ಲಿ ತೊಡಗಿದ್ದಾರೆ.

Puranik Full
ಪುರಣಿಕ ಮಠ

ಮುಂಗಾರು ಮಳೆಯಾದ ಪರಿಣಾಮ ಭೂಮಿ ಹದವಾಗಿದ್ದು, ನೇಗಿಲು ಹೊಡೆಯುವುದು, ಮಣ್ಣನ್ನು ಹರಗುವುದು, ಕಳೆ ಕೀಳುವುದು ಮತ್ತು ಬಿತ್ತನೆಯಂಥ ಚಟುವಟಿಕೆಗಳತ್ತ ಈಗ ಈ ಮಕ್ಕಳು ಮತ್ತು ವಿದ್ಯಾರ್ಥಿಗಳು ಖುಷಿಯಿಂದ ಪಾಲ್ಗೊಳ್ಳುತ್ತಿದ್ದಾರೆ. ಕೊರೊನಾದಿಂದಾಗಿ ಈಗ ಅರ್ಥ ವ್ಯವಸ್ಥೆ ಕುಸಿದಿದೆ.

ಹಲವಾರು ಉದ್ಯಮಗಳು ನೆಲ ಕಚ್ಚಿವೆ. ಸಾವಿರಾರು ಜನ ನಿರುದ್ಯೋಗಿಗಳಾಗಿದ್ದಾರೆ. ದೊಡ್ಡ ಕನಸುಗಳನ್ನು ಹೊತ್ತು ಮಹಾನಗರಗಳತ್ತ ಮುಖ ಮಾಡುತ್ತಿದ್ದ ಜನ ಈಗ ಕೆಲಸ ಕಳೆದುಕೊಂಡು ತಾಯ್ನಾಡಿಗೆ ಮರಳಿದ್ದಾರೆ.

Advertisement

  ದೇಶದ ಬೆನ್ನೆಲುಬಾಗಿರುವ ಈ ಮಕ್ಕಳು ಮತ್ತು ಕೃಷಿ ಈ ಕೊರೊನಾ ಸಂದರ್ಭದಲ್ಲಿ ಒಂದು ವರದಾನವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಮಕ್ಕಳು ಈ ಕೊರೊನಾ ಜೊತೆಗೆ ಕೃಷಿಯ ಪಾಠವನ್ನು ಕಲಿಯುತ್ತಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ