Featured
ಸುಪ್ರೀಂ ಕೋರ್ಟ್ನಲ್ಲಿ ಕಮ್ಯುನಿಸ್ಟ್ ಸರ್ಕಾರಕ್ಕೆ ಮುಖಭಂಗ- ತಿರುವಂಕೂರು ರಾಜಮನೆತನಕ್ಕೆ ಅನಂತಪದ್ಮನಾಭನ ಮಾಲೀಕತ್ವ- ದ್ವಿಸದಸ್ಯ ಪೀಠದದಿಂದ ಮಹತ್ವದ ಆದೇಶ

ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ವಿಶ್ವ ಪ್ರಸಿದ್ಧ ತಿರುವನಂತಪುರಂನ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಹಕ್ಕು ತಿರುವಂಕೂರು ರಾಜಕುಟುಂಬಕ್ಕೆ, ತಿರುವನಂತಪುರದ ಶ್ರೀಅನಂತಪದ್ಮನಾಭಸ್ವಾಮಿ ದೇವಾಲಯವನ್ನು ರಾಜಮನೆತನದ ವಶಕ್ಕೆ ನೀಡುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಇಂದು ಮಲ್ಹೋತ್ರಾ ಅವರಿದ್ದ ಸ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ತಿರುವಾಂಕೂರು ರಾಜ ವಂಶಕ್ಕೆ ಸಿಕ್ಕ ಐತಿಹಾಸಿಕ ಜಯದಿಂದಾಗಿ ಅನಂತ ಪದ್ಮನಾಭಸ್ವಾಮಿ ದೇಗುಲದ ಎಲ್ಲಾ ಅಧಿಕಾರ ಅವರಿಗೆ ಸಿಗಲಿದೆ. ಕೇರಳ ಸರಕಾರಕ್ಕೆ ದೇವಾಲಯದ ಮೇಲೆ ಯಾವುದೇ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅನಂತ ಪದ್ಮನಾಭ ಸ್ವಾಮಿ ದೇಗುಲದ ಬಿ ಕೊಠಡಿಯನ್ನು ಓಪನ್ ಮಾಡಲು ಕಮಿಟಿಗಳು ತೀರ್ಮಾನ ತೆಗೆದುಕೊಳ್ಳುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ತೀರ್ಪಿನಿಂದಾಗಿ ಪಿನಾರಾಯಿ ವಿಜಯನ್ ನೇತೃತ್ವದ ಕಮ್ಯುನಿಸ್ಟ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಈಗ ಅಸ್ಥಿತ್ವದಲ್ಲಿರುವ ಕಮಿಟಿಗೆ ಜಿಲ್ಲಾ ನ್ಯಾಧೀಶರು ಮುಖ್ಯಸ್ಥರಾಗಿರುತ್ತಾರೆ. ಹೊಸ ಕಮಿಟಿ ಕೂಡ ರಚನೆ ಆಗಬೇಕು ಎಂದು ದ್ವಿಸದಸ್ಯ ಪೀಠ ಹೇಳಿದೆ.
Supreme Court upholds the rights of Travancore royal family in the administration of Sree Padmanabhaswamy Temple at Thiruvananthapuram in Kerala pic.twitter.com/3Ih9V1czIl— ANI (@ANI) July 13, 2020
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?