Featured
ಟಿ20 ವಿಶ್ವಕಪ್ ಹಣೆಬರಹ ನಿರ್ಧಾರ ?: ಕುತೂಹಲ ಕೆರೆಳಿಸಿದ ಐಸಿಸಿ ಕಾರ್ಯನಿರ್ವಹಕರ ಸಭೆ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ಟೂರ್ನಿಯ ಹಣೆಬರಹ ಸೋಮವಾರ ನಡೆಯಲಿರುವ ಐಸಿಸಿ ಮಂಡಳಿ ಸಭೆಯಲ್ಲಿ ನಿರ್ಧಾರವಾಗಲಿದೆ.
ಕಾಂಗರೂ ನಾಡಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ಗೆ ಈಗಾಗಲೇ ಕೊರೊನಾ ಕರಿನೆರೆಳು ಬಿದ್ದಿದೆ. ಇಡೀ ಜಗತ್ತನ್ನೆ ಅಲ್ಲೋಲ್ಲ ಕಲ್ಲೋಲ ಮಾಡಿರುವ ಕೊರೊನಾ ಕ್ರಿಕೆಟ್ ಲೋಕವನ್ನ ಸ್ತಬ್ದವಾಗುವಂತೆ ಮಾಡಿದೆ. ಇದರ ಪರಿಣಾಮ ಅಕ್ಟೋಬರ್ 18 ರಿಂದ ಆರಂಭವಾಗಬೇಕಿರುವ ಟಿ20 ವಿಶ್ವಕಪ್ ನಡೆಸುವ ಬಗ್ಗೆ ಸ್ವತಃ ಐಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿತ್ತು.

ಇದೀಗ ಸೋಮವಾರ ಐಸಿಸಿ ಕಾರ್ಯನಿರ್ವಹಕರ ಸದಸ್ಯರು ವಿಡಿಯೊ ಕಾನ್ಪೆರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದು ಐಸಿಸಿ ಟಿ20 ವಿಶ್ವಕಪ್ಅನ್ನ ಮುಂದೂಡಬೇಕೆ ಅಥವಾ ನಿಗದಿಯಂತೆ ನಡೆಯಲಿದೆಯೆ ಎನ್ನುವ ಬಗ್ಗೆ ಅಂತಿಮ ನಿರ್ಧಾರವನ್ನ ಪ್ರಕಟಿಸಲಿದೆ.
ಮೂಲಗಳ ಪ್ರಕಾರ ಜಗತ್ತಿನಾದ್ಯಂತ ಕೊರೊನಾ ಅಟ್ಟಹಾಸ ಮರೆಯುತ್ತಿರುವುದರಿಂದ ಈ ಬಾರಿಯ ಟಿ20 ವಿಶ್ವಕಪ್ ಮುಂದೂಡದೇ ಬೇರೆ ದಾರಿ ಇಲ್ಲ.ಇದರ ಜೊತೆಗೆ ಟೂರ್ನಿಯ ಆತಿಥ್ಯ ವಹಿಸಲಿರುವ ಕ್ರಿಕೆಟ್ ಆಸ್ಟ್ರೇಲಿಯಾ ಟೂರ್ನಿ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?