Featured
ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ: ಲಕ್ಷಾಂತರ ರೂ. ಮರಳು ವಶ

ರೈಸಿಂಗ್ ಕನ್ನಡ:
ಕೊಪ್ಪಳ :
ಅಕ್ರಮವಾಗಿ ತುಂಗಭದ್ರಾ ನದಿಯಿಂದ ಮರಳು ಸಾಗಾಣಿಕೆ ಮಾಡುತ್ತಿದ್ದ ಅಡ್ಡೆಯ ಮೇಲೆ ಗಂಗಾವತಿ ತಹಶಿಲ್ದಾರ ಎಂ. ರೇಣುಕಾ ದಾಳಿ ಮಾಡಿದ್ದಾರೆ
. ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಗಲ್ ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗಿತ್ತು.
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಹಾಗೂ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ದಾಳಿ ಲಕ್ಷಾಂತರ ಮೌಲ್ಯದ ಮರಳು ವಶಪಡಿಸಿಕೊಳ್ಳಲಾಗಿದೆ.
ದಾಳಿಯಲ್ಲಿ ಕಂದಾಯ ನೀರಿಕ್ಷಕರಾದ ಹನುಮಂತಪ್ಪ, ಗ್ರಾಮಲೆಕ್ಕಾಧಿಕಾರಿ ಜ್ಯೋತಿ ದಾಳಿಯಲ್ಲಿ ಪಾಲ್ಗೊಂಡಿದ್ದರು. ಇನ್ನು ಇದೇ ರೀತಿ ಹೆಬ್ಬಾಳ , ಮುಷ್ಟೂರು, ನಂದಿಹಳ್ಳಿ ಗ್ರಾಮ ಸೇರಿದಂತೆ ನದಿ ಭಾಗದಲ್ಲಿ ಸಾಕಷ್ಟು ಅಕ್ರಮ ಮರಳು ಸಾಗಾಣಿಕೆ ಆಗ್ತಾ ಇದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಿ ಅನ್ನೋದು ಸಾರ್ವಜನಿಕ ಒತ್ತಾಯವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?