Connect with us

Featured

ಬೆಂಗಳೂರು ಟಿ-20 ಮ್ಯಾಚ್​​ನಲ್ಲಿ ಭಾರತಕ್ಕೆ ಸೋಲು : ಸರಣಿ 1-1 ಸಮಬಲ

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ, ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ-20 ಪಂದ್ಯದಲ್ಲಿ ದ.ಆಫ್ರಿಕಾ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನ 1-1 ಸಮಬಲ ಸಾಧಿಸಿದೆ. ಭಾರತ 9 ವಿಕೆಟ್​ ನಷ್ಟಕ್ಕೆ 134 ರನ್ ಗಳಿಸಿದ್ರೆ, ದಕ್ಷಿಣ ಆಫ್ರಿಕಾ ಒಂದು ವಿಕೆಟ್​ ಕಳೆದುಕೊಂಡು 140 ರನ್​ ಗಳಿಸ್ತು.

ಕೊಹ್ಲಿ ಪಡೆದ ಮೊದಲು ಬ್ಯಾಟಿಂಗ್ ಮಾಡ್ತು. ಆದ್ರೆ, ಬ್ಯಾಟ್ಸ್​ಮನ್​ಗಳ ವೈಫಲ್ಯದಿಂದ ಕೇವಲ 134 ರನ್​ ಗಳಿಸಲಷ್ಟೇ ಸಾಧ್ಯವಾಯ್ತು. ಶಿಖರ್ ಧವನ್​ 36, ರಿಷಬ್ ಪಂತ್​ 19, ರವೀಂದ್ರ ಜಡೇಜಾ 19, ಹಾರ್ದಿಕ್​ ಪಾಂಡೆ 14 ರನ್ ಗಳಿಸಿದ್ರು. ಉಳಿದವರು ಯಾರು ಕೂಡ ಡಬಲ್ ಡಿಜಿಟ್​​ ರನ್ ಮಾಡಲೇ ಇಲ್ಲ.

135 ರನ್​ ಸುಲಭದ ಗುರಿ ಟಾರ್ಗೆಟ್​ ಬೆನ್ನತ್ತಿದ ದಕ್ಷಿಣ ಆಫ್ರಿಕಾ, ಕೇವಲ ಒಂದು ವಿಕೆಟ್​ ಕಳೆದುಕೊಂಡು ಸುಲಭವಾಗಿ ಜಯಗಳಿಸ್ತು. ಭಾರತೀಯ ಬ್ಯಾಟ್ಸ್​ಮನ್​ಗಳು ಪರದಾಡಿದ ಪಿಂಚ್​ನಲ್ಲಿ ದ.ಆಫ್ರಿಕಾ ಬ್ಯಾಟ್ಸ್​ಮನ್​ಗಳು ಸುಲಭವಾಗಿ ರನ್ ಮಾಡಿದ್ರು. ಡಿಕಾಕ್​ ಔಟಾಗದೆ 79, ಬವುಮಾ ಔಟಾಗದೆ 27 ರನ್​ ಗಳಿಸಿದ್ರು. 16.5 ಓವರ್​ಗಳಲ್ಲೇ ಮ್ಯಾಚ್​ ಮುಗಿಸಿದ ಆಫ್ರಿಕಾ ಬ್ಯಾಟ್ಸ್​ಮನ್​ಗಳು, ಸರಣಿಯನ್ನ 1-1 ಸಮ ಮಾಡಿಕೊಂಡ್ರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ