ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ, ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ-20 ಪಂದ್ಯದಲ್ಲಿ ದ.ಆಫ್ರಿಕಾ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನ 1-1 ಸಮಬಲ ಸಾಧಿಸಿದೆ. ಭಾರತ 9 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿದ್ರೆ, ದಕ್ಷಿಣ ಆಫ್ರಿಕಾ ಒಂದು ವಿಕೆಟ್ ಕಳೆದುಕೊಂಡು 140 ರನ್ ಗಳಿಸ್ತು.
ಕೊಹ್ಲಿ ಪಡೆದ ಮೊದಲು ಬ್ಯಾಟಿಂಗ್ ಮಾಡ್ತು. ಆದ್ರೆ, ಬ್ಯಾಟ್ಸ್ಮನ್ಗಳ ವೈಫಲ್ಯದಿಂದ ಕೇವಲ 134 ರನ್ ಗಳಿಸಲಷ್ಟೇ ಸಾಧ್ಯವಾಯ್ತು. ಶಿಖರ್ ಧವನ್ 36, ರಿಷಬ್ ಪಂತ್ 19, ರವೀಂದ್ರ ಜಡೇಜಾ 19, ಹಾರ್ದಿಕ್ ಪಾಂಡೆ 14 ರನ್ ಗಳಿಸಿದ್ರು. ಉಳಿದವರು ಯಾರು ಕೂಡ ಡಬಲ್ ಡಿಜಿಟ್ ರನ್ ಮಾಡಲೇ ಇಲ್ಲ.
135 ರನ್ ಸುಲಭದ ಗುರಿ ಟಾರ್ಗೆಟ್ ಬೆನ್ನತ್ತಿದ ದಕ್ಷಿಣ ಆಫ್ರಿಕಾ, ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭವಾಗಿ ಜಯಗಳಿಸ್ತು. ಭಾರತೀಯ ಬ್ಯಾಟ್ಸ್ಮನ್ಗಳು ಪರದಾಡಿದ ಪಿಂಚ್ನಲ್ಲಿ ದ.ಆಫ್ರಿಕಾ ಬ್ಯಾಟ್ಸ್ಮನ್ಗಳು ಸುಲಭವಾಗಿ ರನ್ ಮಾಡಿದ್ರು. ಡಿಕಾಕ್ ಔಟಾಗದೆ 79, ಬವುಮಾ ಔಟಾಗದೆ 27 ರನ್ ಗಳಿಸಿದ್ರು. 16.5 ಓವರ್ಗಳಲ್ಲೇ ಮ್ಯಾಚ್ ಮುಗಿಸಿದ ಆಫ್ರಿಕಾ ಬ್ಯಾಟ್ಸ್ಮನ್ಗಳು, ಸರಣಿಯನ್ನ 1-1 ಸಮ ಮಾಡಿಕೊಂಡ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?