Connect with us

Featured

ವಿಜಯಪುರದಲ್ಲಿ ತಾಯಿ ಕಣ್ಣೆದುರೇ ನೀರಿಗೆ ಹಾರಿದ ಮಗಳು:ಟಿವಿ ನೋಡಬೇಡ ಅಂದಿದಕ್ಕೆ ಸಾವಿಗೆ ಶರಣು

ರೈಸಿಂಗ್ ಕನ್ನಡ


ವಿಜಯಪುರ:


ಟಿವಿ ನೋಡಬೇಡ ಎಂಬ ಬುದ್ದಿ ಮಾತಿಗೆ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಗಾಂಧಿ ನಗರದಲ್ಲಿ ನಡೆದಿದೆ.


ಇಲ್ಲಿನ ನಿವಾಸಿ 17 ವರ್ಷದ ಯುವತಿ ಸ್ನೇಹಾ ನಂದಿ ಇಂತಹ ದುಡುಕಿನ ನಿರ್ಧಾರ ಕೈಗೊಂಡು ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಮೃತ ಸ್ನೇಹಾ ಟಿವಿಯಲ್ಲಿ ಹಾಡು ಕೇಳುತ್ತಿದ್ದಳು. ಈ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿದೆ.

Advertisement
ಮೃತ ಯುವತಿ ಸ್ನೇಹ

ಈ ವೇಳೆ ತಾಯಿ ಮಗಳಿಗೆ ಬುದ್ದಿವಾದ ಹೇಳುತ್ತಿರುವಾಗ ತಾಯಿಯೊಂದಿಗೆ ಜಗಳ ಮಾಡಿಕೊಂಡ ಮಗಳು ಸ್ನೇಹಾ ನಾನು ಆತ್ಮಹತ್ಯೆ ಮಾಡಿಕೊಳ್ತೇನೆ ಎಂದು ಕೋಪದಲ್ಲಿ ಮನೆಯ ಹತ್ತಿರವಿದ್ದ ಕಲ್ಲಿನ ಕ್ವಾರಿಯತ್ತ (ಕಲ್ಲಿನ ಖಣಿ) ಓಡತೊಡಗಿದ್ದಾಳೆ. 

ಜಾಹೀರಾತು

ಈ ವೇಳೆ ಬೇಡ ಮಗಳೆ ನಿಲ್ಲು ಎಂದು ತಾಯಿ ಲಕ್ಷ್ಮೀ ಬೆನ್ನತ್ತಿದ್ರೂ ಮಾತು ಕೇಳದ ಮಗಳು ಸ್ನೇಹಾ ಮಳೆ ನೀರಿನಿಂದ ತುಂಬಿದ್ದ ಕಲ್ಲಿನ ಖಣಿಗೆ ಧುಮುಕಿ ಪ್ರಾಣ ಕಳೆದುಕೊಂಡಿದ್ದಾಳೆ.


ಅಷ್ಟೊತ್ತಿಗೆ ತಾಯಿ ಲಕ್ಷ್ಮೀ ಓಡೋಡಿ ಬಂದು ಗಾಂಧಿ ನಗರದ ಜನರನ್ನು ಕರೆತಂದು ನೋಡುವಷ್ಟರಲ್ಲಿ ತಾಯಿಯ ಕಣ್ಮುಂದೆಯೇ ಮಗಳು ನೀರಲ್ಲಿ ಮುಳುಗಿಬಿಟ್ಟಿದ್ದಾಳೆ. ನಂತ್ರ ವಿಷಯ ತಿಳಿದ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಯುವತಿ ಸ್ನೇಹಾಳ ಶವ ಹೊರತೆಗೆದಿದ್ದಾರೆ. ಶವಪರೀಕ್ಷೆ ಬಳಿಕ ಶವಸಂಸ್ಕಾರ ಮಾಡಲಾಗಿದೆ. 

ಮಗಳ ಒಂದು ದುಡುಕಿನ ನಿರ್ಧಾರದಿಂದಾಗಿ ಇಡಿ ಮನೆ ಸ್ಮಶಾನ ಮೌನವಾಗಿದೆ. ಹರೆಯದ ಮಗಳಿಗೆ ಟಿವಿ ನೋಡಬೇಡ ಎಂದಿದ್ದೆ ದೊಡ್ಡ ತಪ್ಪು ಎನ್ನುವಂತಾಗಿದ್ದು, ಇದ್ದ ಒಬ್ಬಳೇ ಮಗಳು ಇಂದು ಇಲ್ಲವಾಗಿದ್ದಾಳೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ