ಬೆಂಗಳೂರು: ಕಿರುತೆರೆ ನಟ ರಂಗಭೂಮಿ ಕಲಾವಿದ ಪ್ರದೀಪ್ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್ ಸುಬ್ಬರಾಮು ಅವರು ಭಾನುವಾರ ಸಂಜೆ ಮತ್ತೆ ಹೃದಯಾಘಾತಕ್ಕೆ ಒಳಗಾಗಿ ನಿಧನ ಹೊಂದಿದ್ದಾರೆಂದು ಕುಟುಂಬದವರು ತಿಳಿಸಿದರು.
ರಂಗಭೂಮಿ ಮತ್ತು ಕಿರುತೆರೆ ನಟಿಯಾಗಿರುವ ಪತ್ನಿ ಕಲ್ಯಾಣಿ ಹಾಗೂ ಇಬ್ಬರು ಪುತ್ರಿಯರನ್ನು ಬಿಟ್ಟು ಅವರು ಅಗಲಿದ್ದಾರೆ. ಬೆಂಗಳೂರಿನ ಹಲವು ರಂಗತಂಡಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ತೊಡಗಿಸಿಕೊಂಡಿದ್ದ ಪ್ರದೀಪ್ ಅವರು ತಮ್ಮ ಅದ್ಭುತ ನಟನೆಯಿಂದ ರಂಗಾಸಕ್ತರ ಗಮನ ಸೆಳೆದಿದ್ದರು.
ಕಾಫಿ ಜೊತೆ 1 ಸ್ಪೂನ್ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!
ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ
ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!
ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!