ಕಲಬುರಗಿ : ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಚಾರ. ಹೈಕಮಾಂಡ್ ಯಾರನ್ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡ್ತಾರೋ ಅವ್ರು ಆಗ್ತಾರೆ. ಅಲ್ಲದೆ, ಕಾಂಗ್ರೆಸ್ನ ಸಿದ್ಧಾಂತಗಳಿಗೆ ಯಾರು ಒಪ್ತಾರೋ ಅವರೇ ಕೆಪಿಸಿಸಿ ಅಧ್ಯಕ್ಷರಾಗ್ತಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತ್ನಾಡಿದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಅಥವಾ ಬೇರಾವುದೇ ವಿಚಾರದಲ್ಲಿ ನನ್ನ ವರ್ಸಸ್ ಬೇರೆ ಯಾರೂ ಇಲ್ಲ. ಅಥವಾ ಬೇರೆಯವರ ವರ್ಸಸ್ ಇನ್ನೊಬ್ಬರಿಲ್ಲ ಅಂದ್ರು. ಅಂದ್ರೆ, ಕಾಂಗ್ರೆಸ್ನಲ್ಲಿ ವರ್ಸಸ್ ಅನ್ನೋದು ಇಲ್ಲ. ಎಲ್ಲವೂ ಒಂದೇ ಅಂತ ಸಿದ್ದರಾಮಯ್ಯ ಹೇಳಿದ್ರು.
ಇದೇ ವೇಳೆ ಡಿಕೆ ಶಿವಕುಮಾರ್ ವಿಚಾರವಾಗಿ ಮಾತ್ನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುತ್ತೋ ಅವರು ನಿಭಾಯಿಸ್ತಾರೆ ಅಂತ ಸಿದ್ದು ಹೇಳಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?