ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಉಗ್ರರ ಬೇಟೆ ಮುಂದುವರೆಸಿರುವ ಭಾರತೀಯ ಸೇನೆ ಪುಲ್ವಾಮದಲ್ಲಿ ಮೂವರು ಉಗ್ರರನ್ನ ಸದೆಬಡಿದಿದ್ದಾರೆ.
ಶನಿವಾರ ಪುಲ್ವಾಮ ಪ್ರದೇಶದಲ್ಲಿ ಶೋಧ ಕಾರ್ಯದಲ್ಲಿ ನಿರತರಾಗಿದ್ದ ಭಾರತೀಯ ಸೇನೆ ಮೇಲೆ ಉಗ್ರರು ದಾಳಿ ಮಾಡಿದರು.
ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದಾಗ ಮೂವರು ಉಗ್ರರನ್ನ ಎನ್ ಕೌಂಟರ್ ಮಾಡುವಲ್ಲಿ ಯಶಸ್ವಿಯಾಯಿತು. ಆದರೆ ಗುಂಡಿನ ಚಕಮಕಿ ವೇಳೆ ತೀವ್ರವಾಗಿ ಗಾಯಗೊಂಡ ಯೋಧ ವೀರ ಮರಣ ಅಪ್ಪಿದರು.
ಇನ್ನು ಗುಂಡಿಗೆ ಬಲಿಯಾಗಿರುವ ಮೂವರು ಉಗ್ರರು ಯಾರೆಂಬುದು ತಿಳಿದು ಬಂದಿಲ್ಲ. ಉಗ್ರ ಬಳಿ ಇದ್ದ ಬಂದೂಕು, ಸ್ಫೋಟಕ ವಸ್ತುಗಳನ್ನ ಸೇನೆ ವಶಪಡಿಸಿಕೊಂಡಿದೆ.
ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಶೋಧ ಕಾರ್ಯವನ್ನ ಮುಂದುವರೆಸಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?