ರೈಸಿಂಗ್ ಕನ್ನಡ:
ಕಾರವಾರ:
ಇಲ್ಲಿನ ಠ್ಯಾಗೂರ್ ಕಡಲತೀರದಲ್ಲಿ ಪ್ಯಾರಾ ಮೋಟರ್ ಅವಘಡದಲ್ಲಿ ಗಾಯಗೊಂಡಿದ್ದ ಪ್ರವಾಸಿಗ ಕೊನೆಯುಸಿರೆಳೆದಿದ್ದಾನೆ.
ಕದಂಬ ನೌಕಾನೆಲೆ ಕಮಾಂಡೆಂಟ್ ಆಗಿದ್ದ ಆಂಧ್ರ ಮೂಲದ ಮಧುಸೂದನ ರೆಡ್ಡಿ(56) ಮೃತ ದುರ್ದೈವಿಯಾಗಿದ್ದಾರೆ.
ಬೆಂಗಳೂರಿನ ಸ್ನೇಹಿತರೊಂದಿಗೆ ಪ್ಯಾರಾಮೋಟರಿಂಗ್ ಮಾಡಲು ಬಂದಿದ್ದರು.
ಗಾಳಿಯ ರಭಸಕ್ಕೆ ಪ್ಯಾರಾಚೂಟ್ ಸುತ್ತಿಕೊಂಡ ಪರಿಣಾಮ ವಾಪಸ್ ಬರುವ ವೇಳೆ ಪ್ಯಾರಾಮೋಟರ್ ಸಮುದ್ರಕ್ಕೆ ಬಿದ್ದದೆ. ಈಜಲು ಆಗದ ಮಧುಸೂದನ ರೆಡ್ಡಿ ಅವರನ್ನ ದಡಕ್ಕೆ ತರಲಾಯಿತು.
ಪೈಲಟ್ ವಿದ್ಯಾಧರ ವೈದ್ಯ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ತೀವ್ರವಾಗಿ ಅಸ್ವಸ್ಥಗೊಂಡ ಮಧುಸೂದನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?