ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಕಾರಿಗೆ ರೈಲು ಗುದ್ದಿದ ಪರಿಣಾಮ ನಾಲ್ಕು ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬೆಳಗ್ಗೆ ಸುಮಾರು 6.35 ಸುಮಾರಿಗೆ ಪೊಟಾಹಿ ಮತ್ತು ನದ್ವಾನ್ ನಡುವಿನ ಹಳಿಗಳನ್ನ ದಾಟುವೆ ವೇಳೆ ಪಾಟ್ನ-ರಾಂಚಿ ವಿಶೇಷ ರೈಲು ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಈಶಾನ್ಯ ಸೆಂಟ್ರಲ್ ರೈಲ್ವೆಯ ಅಧಿಕಾರಿ ಹೇಳಿದ್ದಾರೆ.
ವಾಹನದ ಚಾಲಕನ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನ ಇದಕ್ಕೆ ಕಾರಣ ಎಂದು ದೂರಿದ್ದಾರೆ.
ವಿಶೇಷ ರೈಲು ಅಪಘಾತ ನಡೆದ ಸ್ಥಳದಿಂದ ಗಯಾಕ್ಕೆ ತೆರೆಳಬೇಕಿತ್ತು.
ಸಾವನಪ್ಪಿದವರು ಸುಜೀತ್(32), ಪತ್ನಿ ನಿಲಿಮಾ(26) ಮತ್ತು ನಾಲ್ಕು ವರ್ಷದ ಬಾಲಕ ಎಂದು ತಿಳಿದು ಬಂದಿದೆ. ಮೃತಪಟ್ಟವರು ಪಾಟ್ನದ ಅನಂದ್ಪುರಿ ನಗರದವರು ಎನ್ನಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್