ರೈಸಿಂಗ್ ಕನ್ನಡ:
ತುಮಕೂರು :
ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಬುಧವಾರ 51 ಮಂದಿಗೆ ಕೋವಿಡ್ – 19 ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿ ಡಾ. ನಾಗೇಂದ್ರಪ್ಪ ಮಾಹಿತಿಯನ್ನು ನೀಡಿದ್ದಾರೆ.
ಬುಧವಾರದ ವರದಿಯಲ್ಲಿ 48 ಜನರು ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇದರಿಂದಾಗಿ ಒಟ್ಟು ಬಿಡುಗಡೆ ಹೊಂದಿರುವವರ ಸಂಖ್ಯೆ 485ಕ್ಕೆ ಏರಿಕೆ ಕಂಡಿದೆ ಹಾಗೂ 2 ಸಾವಾಗಿದ್ದು ಹೊಸ ಪ್ರಕರಣಗಳು 51 ಸೇರಿ 349 ಜನರಿಗೆ ಜಿಲ್ಲೆಯ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಐಸಿಯುನಲ್ಲಿ 14 ಮಂದಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 864ಕ್ಕೆ ಏರಿಕೆಯಾಗಿದೆ ಎಂದರು.
ತುಮಕೂರು ಜಿಲ್ಲೆಯಲ್ಲಿ ಒಟ್ಟಾರೆಯಾಗಿ 28336 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ, ಅದರಲ್ಲಿ 23883 ಮಾದರಿಗಳು ನೆಗೆಟಿವ್ ಎಂದು ವರದಿಯಾಗಿದೆ.
ತಾಲ್ಲೂಕುವಾರು ವರದಿ :
ಚಿಕ್ಕನಾಯಕನಹಳ್ಳ -03, ತುರುವೇಕೆರೆ 01, ಗುಬ್ಬಿ 03, ಕುಣಿಗಲ್ 07, ಪಾವಗಡ 05, ಶಿರಾ 04, ಮಧುಗಿರಿ 02, ತಿಪಟೂರು – 03, ತುಮಕೂರು – 23 ಒಟ್ಟು 51 ಹೊಸ ಪ್ರಕರಣಗಳು ದಾಖಲಾಗಿವೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?