ರೈಸಿಂಗ್ ಕನ್ನಡ :
ಕೊಯಮತ್ತೂರು:
ಇಲ್ಲಿನ ಮೂರು ದೇವಸ್ಥಾನಗಳ ಎದುರು ಟೈಯರ್ಗಳಿಗೆ ಬೆಂಕಿ ಹಚ್ಚಿದನ್ನ ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿವೆ.
ಶುಕ್ರವಾರ ಇಲ್ಲಿನ ಸುಂದರಂ ಪ್ರದೇಶದಲ್ಲಿ ಸಾಮಾಜಿಕ ಹೋರಾಟಗಾರ ಇ.ವಿ. ರಾಮಸ್ವಾಮಿ ಪೆರಿಯರ್ ಪ್ರತಿಮೆಗೆ ದುಷ್ಕರ್ಮಿಗಳು ಕೇಸರಿ ಬಣ್ಣ ಬಳಿದು ಅಪಮಾನ ಮಾಡಿದ್ದರು. ಈ ಘಟನೆಯನ್ನ ಎಂಕೆ, ಎಂಡಿಎಂಕೆ ಮತ್ತು ವಿಸಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಇದೀಗ ಮುಂದೆ ಬೆಂಕಿಯಿಂದ ಸುಟ್ಟಿರುವ ಟೈಯರ್ಗಳು ದೇವಸ್ಥಾನಗಳ ಮುಂದೆ ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಿಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಿಸಿ ಟಿವಿ ವ್ಯಕ್ತಿಯೋರ್ವ ಟೈಯರ್ ತರುತ್ತಿರುವ ದೃಶ್ಯವಳಿಗಳನ್ನ ಸೆರೆ ಹಿಡಿದಿದ್ದು ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್