ರೈಸಿಂಗ್ ಕನ್ನಡ :
ಉಡುಪಿ :
ರಾಜ್ಯದಲ್ಲಿ ಕೊರೊನಾ ನಾಗಾಲೋಟ ಎಗ್ಗಿಲ್ಲದೆ ಸಾಗುತ್ತಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮತ್ತೆ ಲಾಕ್ಡೌನ್ ಹೇರಲಾಗಿದೆ. ಇದರಂತೆ ಹಲವು ಜಿಲ್ಲೆಗಳು ಹಲವು ಕ್ರಮಗಳನ್ನ ಕೈಗೊಂಡಿವೆ. ಕೆಲ ಜಿಲ್ಲೆಗಳಲ್ಲಿ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡುತ್ತಿದ್ರೆ, ಇನ್ನೂ ಕೆಲ ಜಿಲ್ಲೆಗಳಲ್ಲಿ ನಿರ್ಧಿಷ್ಟ ಅವಧಿಯ ಲಾಕ್ಡೌನ್ ಮಾಡಲಾಗುತ್ತಿದೆ.
ಉಡುಪಿಯಲ್ಲಿ ಲಾಕ್ಡೌನ್ಗೆ ಹೊರತಾಗಿ, ಜಿಲ್ಲೆಯ ಗಡಿಗಳನ್ನೇ ಮುಚ್ಚಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿರೋ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯನ್ನ ನಡೆಸಲಾಯ್ತು. ಈ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು. ಜಿಲ್ಲೆಯ ಗಡಿಗಳನ್ನೇ ಮುಚ್ಚಲು ಸಭೆಯಲ್ಲಿ ನಿರ್ಧರಿಸಲಾಯ್ತು. ಗಡಿ ಬಂದ್ ಹಿನ್ನಲೆಯಲ್ಲಿ ಜಿಲ್ಲೆಯಿಂದ ಹೊರ ಹೋಗುವ ಮತ್ತು ಒಳಗೆ ಬರುವವರಿಗೆ ಬುಧವಾರ ಎಂಟುಗಂಟೆಯವರೆಗೆ ಮಾತ್ರ ಸಮಯ ಅವಕಾಶ ನೀಡಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?