Connect with us

ಕ್ರೀಡೆ

ಅಂಡರ್‌-19 ವಿಶ್ವಕಪ್: ಹೇಗಿದೆ ನಮ್ ಹುಡುಗರ ಸಾಧನೆ ?

ಅಂಡರ್‌-19 ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವಾಗಿರುವ, 5 ಸಲ ಚಾಂಪಿಯನ್‌ ಆಗಿರುವ ಭಾರತ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದೆ. ಮಂಗಳವಾರ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಕೆಡವಿ ಫೈನಲ್ಗೆ ಲಗ್ಗೆಯಿಟ್ಟಿತ್ತು. ಫೈನಲ್ನಲ್ಲಿ ಆಸ್ಟ್ರೇಲಿಯಾ ಅಥವಾ ಪಾಕಿಸ್ತಾನ ಎದುರಾಗುವ ಸಾಧ್ಯತೆ ಇದೆ.

6ನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಭಾರತ ಕಿರಿಯರ ತಂಡ ಮೊದಲ ಸಲ ಅಂಡರ್‌-19 ವಿಶ್ವಕಪ್ನಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದು 2002 ರಲ್ಲಿ. ಮೊಹ್ಮಮದ್‌ ಕೈಫ್ ನಾಯಕತ್ವದಲ್ಲಿ ಭಾರತಕ್ಕೆ ಚೊಚ್ಚಲ ಅಂಡರ್‌-19 ವಿಶ್ವಕಪ್ ಕಪ್ ದೊರಕಿತ್ತು. ಆ ಬಳಿಕ 2008, 2012, 2018 ಮತ್ತು 2022ರಲ್ಲಿ ಪ್ರಶಸ್ತಿ ಎತ್ತಿತ್ತು. ಈ ಬಾರಿಯೂ ಭಾರತವೇ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡವಾಗಿ ಕಾಣಿಸಿಕೊಂಡಿದೆ.
ಭಾರತ ಉತ್ತಮ ಆಲ್‌ರೌಂಡರ್‌ಗಳನ್ನೊಳಗೊಂಡ ಸಶಕ್ತ ಪಡೆಯನ್ನು ಹೊಂದಿದೆ. ಮಹಾರಾಷ್ಟ್ರದ ಸವ್ಯ ಸಾಚಿ ಅರ್ಶಿನ್‌ ಕುಲಕರ್ಣಿ, ವಿಕೆಟ್‌ ಕೀಪರ್‌-ಬ್ಯಾಟರ್‌ ಎ. ಅವನೀಶ್‌ ರಾವ್‌, ಎಡಗೈ ಸ್ಪಿನ್ನರ್‌-ಉಪನಾಯಕ ಸೌಮಿ ಕುಮಾರ್‌ ಪಾಂಡೆ, ನಾಯಕ ಉದಯ್‌ ಸಹಾರಣ್‌, ಮುಂಬಯಿಯ ಮುಶೀರ್‌ ಖಾನ್‌, ಸಚಿನ್ ದಾಸ್ ಅವರೆಲ್ಲ ತಂಡದ ಸ್ಟಾರ್‌ ಬ್ಯಾಟರ್ ಹಾಗೂ ಆಲ್‌ರೌಂಡರ್ಗಳು. ಇವರಲ್ಲಿ ಅರ್ಶಿನ್‌ ಕುಲಕರ್ಣಿ ಮತ್ತು ಅವನೀಶ್‌ ರಾವ್‌ ಈಗಾಗಲೇ ಐಪಿಎಲ್‌ ತಂಡ ಗಳಿಂದಲೂ ಕರೆ ಪಡೆದಿದ್ದಾರೆ.

ಟೂರ್ನಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನವನ್ನು ಭಾರತ ತಂಡದ ಆಟಗಾರರೆ ಪಡೆದಿದ್ದಾರೆ. ಉದಯ್‌ ಸಹಾರಣ್‌(389) ಮೊದಲ ಸ್ಥಾನದಲ್ಲಿದ್ದರೆ,ಮುಶೀರ್‌ ಖಾನ್‌ (338) ಮತ್ತು ಸಚಿನ್ ದಾಸ್(294) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ವಿಕೆಟ್ ಟೇಕಿಂಗ್ನಲ್ಲಿ ಸೌಮಿ ಕುಮಾರ್‌ ಪಾಂಡೆ 17 ವಿಕೆಟ್ ಕಿತ್ತು ಮೂರನೇ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಈ ಬಾರಿಯ ಭಾರತ ಅಂಡರ್ 19 ತಂಡ ಈ ಹಿಂದಿನ ತಂಡಗಳಿಗಿಂತಲೂ ಹೆಚ್ಚು ಬಲಿಷ್ಠ ಮತ್ತು ವೈವಿಧ್ಯಮಯವಾಗಿದೆ. ಫೈನಲ್ ಪಂದ್ಯದಲ್ಲಿಯೂ ಭಾರತ ಉತ್ತಮ ಪ್ರದರ್ಶನ ತೋರುವ ಮೂಲಕ 6ನೇ ಬಾಎರಿ ಪ್ರಶಸ್ತಿ ತನ್ನದಾಗಿಸಿಕೊಳ್ಳಲಿ ಎನ್ನುವುದು ಭಾರತೀಯರ ಆಶಯ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ