Featured
ಕೋವಿಡ್19-ಗೆ ಉತ್ತರ ಪ್ರದೇಶ ಸಚಿವೆ ಬಲಿ- ಸಿ.ಎಂ. ಯೋಗಿನಾಥ್ ಸಂತಾಪ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಹೆಮ್ಮಾರಿ ಕೊರೊನಾ ಸೋಂಕಿಗೆ ಉತ್ತರ ಪ್ರದೇಶ ಸಚಿವೆ ಕಮಲ್ ವರಣು ಬಿಲಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ಸಚಿವೆ ಕಮಲ ವರುಣ್ಗೆ ಪಾಸಿಟಿವ್ ದೃಢಪಟ್ಟಿತ್ತು.ಸಿ.ಎಂ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಲ್ಲಿ ಕಮಲ್ ವರುಣ್ ತಾಂತ್ರಿಕ ಶಿಕ್ಷಣದ ಸಚಿವೆಯಾಗಿದ್ದರು. ಜು.18ರಂದು ಕೊರೊನಾ ಸೋಂಕಿಗೆ ಗುರಿಯಾಗಿ ಸಚಿವೆ ಕಮಲ ವರುಣ್ ಆಸ್ಪತ್ರೆಗೆ ದಾಖಲಾಗಿದ್ದರು.

ಕಿಲ್ಲರ್ ವಿರುದ್ಧ ಕೊನೆಯವರೆಗೂ ಹೋರಾಡಿದರಾದರೂ ಭಾನುವಾರ ಬೆಳಗ್ಗೆ ಕಮಲ್ ರಾಣಿ ವರುಣ್ ಕೊನೆಯುಸಿರೆಳೆದಿದ್ದಾರೆ.
ಸಚೆವೆ ಕಮಲ್ ರಾಣಿ ವರುಣ್ ಅವರಿಗೆ ಸಿಎಂ ಯೋಗಿನಾಥ್ ಟ್ವೀಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕ್ಯಾಬಿನೇಟ್ ಸಚಿವೆ ಕಮಲಾ ರಾಣಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನ ಸಲ್ಲಿಸುತ್ತೇನೆ. ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು.
ಎಸ್ಜಿಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪುಟದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದರು. ಸಾಮಾಜಿಕ ಕೆಲಸ ಮತ್ತು ಪ್ರಖ್ಯಾತ ನಾಯಕಿಯಾಗಿದ್ದರು ಎಂದು ಬರೆದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?