Featured
ಹತ್ರಾಸ್ ಗ್ಯಾಂಗ್ ರೇಫ್: ಟಿಎಂಸಿ ಸಂಸದರನ್ನ ತಡೆದ ಯುಪಿ ಪೊಲೀಸರು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನ ಭೇಟಿ ಮಾಡಿ ಸಂತೈಸಲು ಹೋಗಿದ್ದ ತೃಣ ಮೂಲ ಕಾಂಗ್ರೆಸ್ ನಾಯಕರನ್ನ ಉತ್ತರ ಪ್ರದೇಶ ಪೊಲೀಸರು ತಡೆದ ಘಟನೆ ನಡೆದಿದೆ.
ಶುಕ್ರವಾರ ಮೃತಪಟ್ಟ ಮಹಿಳೆಯ ಮನೆಗೆ ಸ್ವಲ್ಪ ದೂರವಿರುವಾಗಲ್ಲೇ ಪೊಲೀಸರು ಟಿಎಂಸಿ ನಾಯಕರನ್ನ ತಡೆ ಹಾಕಿದ್ದಾರೆ. ನಮ್ಮ ಪಕ್ಷದ ನಿಯೋಗ ದೆಹಲಿಯಿಂದ ಪ್ರಯಾಣ ಮಾಡಿ ಬಂದಿತ್ತು.
ಸಾಂತ್ವನೆ ಹೇಳಲು ಹೋದರೆ ಪೊಲೀಸರು ತಡೆ ಹಾಕಿದ್ದಾರೆ ಎಂದು ತೃಣ ಮೂಲ ಕಾಂಗ್ರೆಸ್ ಹೇಳಿದೆ.
ಟಿಎಂಸಿ ಸಂಸದರಾದ ಡೆರೆಕ್ ಒ ಬ್ರಿಯಾನ್, ಪ್ರತಿಮಾ ಮೊಂಡಾಲ್, ಮಾಜಿ ಸಂಸದೆ ಮಮತಾ ಠಾಕೂರ್ ಮತ್ತು ಕಕೊಲಿ ಘೋಷ್ ದಸ್ತಿದಾರ್ ಇದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?