Connect with us

Featured

‘ಕಬ್ಜ’ ಸಿನಿಮಾ ಶೂಟಿಂಗ್ ಮತ್ತೆ ಶುರು : ಉಪ್ಪಿ-ಕಿಚ್ಚಿ ಚಿತ್ರಕ್ಕೆ ಬರೋಬ್ಬರಿ 40 ಸೆಟ್​​

ರೈಸಿಂಗ್​​ ಕನ್ನಡ :

ಸೆಟ್ಟೇರಿದ ದಿನದಿಂದಲೂ ದೊಡ್ಡಮಟ್ಟದಲ್ಲಿ ಸದ್ದು ಮಾಡ್ತಿರೋ ಸಿನಿಮಾ ಕಬ್ಜ. ಆರ್​. ಚಂದ್ರು ನಿರ್ದೇಶನದ ಈ ಹೈವೋಲ್ಟೇಜ್ ಆ್ಯಕ್ಷನ್​ ಸಿನಿಮಾದಲ್ಲಿ ರಿಯಲ್ ಸ್ಟಾರ್​ ಉಪೇಂದ್ರ ಮಾಫಿಯಾ ಡಾನ್​ ಅವತಾರದಲ್ಲಿ ಬಣ್ಣ ಹಚ್ಚಿದ್ದಾರೆ. ಅಲ್ಲದೆ, ಕಿಚ್ಚ ಸುದೀಪ್​ ಎಂಟ್ರಿಯಿಂದ ಕಬ್ಜ ಖದರ್​ ಡಬಲ್​ ಆಗಿದೆ.

ಕೆಜಿಎಫ್​ ಮಾದರಿಯಲ್ಲಿ ಎರಡು ಭಾಗಗಳಾಗಿ ಬಹಳ ಅದ್ಧೂರಿಯಾಗಿ ಕಬ್ಜ ಸಿನಿಮಾ ನಿರ್ಮಾಣವಾಗ್ತಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ ಏಳು ಭಾಷೆಗಳಲ್ಲಿ ಸಿನಿಮಾ ಮೂಡಿ ಬರ್ತಿದ್ದು, ಅದಕ್ಕೆ ತಕ್ಕಂತೆ ಶೂಟಿಂಗ್​ ನಡೀತಿದೆ. ಕಳೆದ ವರ್ಷ ಮಿನರ್ವ ಮಿಲ್​ನಲ್ಲಿ ಕಬ್ಜ ಶೂಟಿಂಗ್​ ಆಗಿತ್ತು. ಆದ್ರೆ, ಕೊರೋನಾದಿಂದ ಚಿತ್ರೀಕರಣಕ್ಕೆ ಬ್ರೇಕ್​ ಬಿದ್ದಿತ್ತು. ಇದೀಗ ಕೊನೆಗೂ ಆರ್​. ಚಂದ್ರು ಮತ್ತೆ ಕಬ್ಜ ಸಿನಿಮಾ ಕೆಲಸಗಳಿಗೆ ಚಾಲನೆ ಕೊಟ್ಟಿದ್ದಾರೆ.

ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡು ಕಬ್ಜ ಶೂಟಿಂಗ್​ ಬುಧವಾರದಿಂದ ಶುರು ಮಾಡ್ತಿದೆ ಚಿತ್ರತಂಡ. ಕಬ್ಜ ಚಿತ್ರಕ್ಕಾಗಿ ಬರೋಬ್ಬರಿ 40 ಸೆಟ್​​ಗಳನ್ನ ನಿರ್ಮಾಣ ಮಾಡಲಾಗಿದೆ. ಕೆಜಿಎಫ್​ ಖ್ಯಾತಿಯ ಆರ್ಟ್​ ಡೈರೆಕ್ಟರ್​ ಶಿವಕುಮಾರ್​ ಸಾರಥ್ಯದಲ್ಲಿ ಬಗೆ ಬಗೆಯ ಸೆಟ್​ಗಳು ಎದ್ದು ನಿಂತಿದೆ. ಇದೇ ಸೆಟ್​ಗಳಲ್ಲಿ 2 ತಿಂಗಳ ಕಾಲ ಚಿತ್ರೀಕರಣಕ್ಕೆ ಪ್ಲಾನ್​ ಮಾಡಲಾಗ್ತಿದೆ. ತೆಲುಗಿನ ಗನಿ ಸಿನಿಮಾ ಶೂಟಿಂಗ್​ ಹೋಗಿದ್ದ ಉಪೇಂದ್ರ ಶೀಘ್ರದಲ್ಲೇ ಕಬ್ಜ ಸೆಟ್​​ ಸೇರಿಕೊಳ್ಳಲಿದ್ದಾರೆ.

Advertisement

ಕಬ್ಜ ಚಿತ್ರದಲ್ಲಿ ಕಿಚ್ಚ ಸುದೀಪ್ ಭಾರ್ಗವ ಭಕ್ಷಿ ಅನ್ನೋ ಖಡಕ್​ ರೋಲ್​ ಮಾಡ್ತಿದ್ದಾರೆ. ಅಕ್ಕಪಕ್ಕದ ಇಂಡಸ್ಟ್ರಿಯ ಘಟಾನುಘಟಿ ಕಲಾವಿದರು ಕಬ್ಜ ಚಿತ್ರದಲ್ಲಿ ನಟಿಸ್ತಿದ್ದಾರೆ. ಸಹಜವಾಗಿಯೇ ಸಿನಿಮಾ ಮೇಲೆ ಕುತೂಹಲ ಮೂಡಿದೆ. ಬಹುಕೋಟಿ ವೆಚ್ಚದಲ್ಲಿ ಆರ್​. ಚಂದ್ರು ಕಬ್ಜ ಚಿತ್ರವನ್ನ ಕಟ್ಟಿಕೊಡ್ತಿದ್ದಾರೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ